ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಬೆಂಗಳೂರಿನಲ್ಲಿ ಅಂಟಿಸಿರುವ ಪೋಸ್ಟರ್ ಕುರಿತಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

BIGG NEWS : ʻಕಾಂಗ್ರೆಸ್‌ನ ʻPAY CMʼ ನಾಚಿಕೆ ಗೇಡಿನ ಸಂಗತಿʼ : ಕಾಂಗ್ರೆಸ್‌ ವಿರುದ್ಧ ಸಚಿವ ಬಿ.ಸಿ ಪಾಟೀಲ್‌ ಆಕ್ರೋಶ

ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಹಿಳಾ ಏಷ್ಯಾಕಪ್ T20 ಪಂದ್ಯಾವಳಿಗೆ ತಂಡ ಪ್ರಕಟ, ಇಲ್ಲಿದೆ ಆಟಗಾರರ ವಿವರ

ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “ಪೇ-ಸಿಎಂ” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.

BIGG NEWS: PAY CM ಎಂಬ ಕಾಂಗ್ರೆಸ್‌ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದೇನು ಗೊತ್ತಾ?

Share.
Exit mobile version