ಹುಬ್ಬಳ್ಳಿ: ನಮ್ಮ ಕ್ಲಿನಿಕ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಇದರ ಸೇವೆಯನ್ನು ಎಲ್ಲರ ಪಡೆದುಕೊಳ್ಳಬೇಕು ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ನಿಟ್ಟಿನಲ್ಲಿ ನಾವು ಜನರ ಬೆಂಬಲಕ್ಕೆ ಇದ್ದೇವೆ ಅಂಥ ತಿಳಿಸಿದರು. ಇದೇ ವೇಳೆ ಅವರು ರಾಜ್ಯದ ಎಲ್ಲರ ಆರೋಗ್ಯ ಕಾಪಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಆರ್.ಸುಧಾಕರ್ ಅವರು ಮಾತನಾಡಿ ಒಂದು ದೇಶ … Continue reading BRREAKING NEWS: ಉಚಿತ ಸೇವೆ ನೀಡುವ ‘ನಮ್ಮ ಕ್ಲಿನಿಕ್’ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮನೆ ಬಾಗಲಿಗೆ ಬರಲಿದೆ ಸೇವೆ
Copy and paste this URL into your WordPress site to embed
Copy and paste this code into your site to embed