BREAKING NEWS : ಕೇಂದ್ರ ಸರ್ಕಾರ `PFI’ ಸಂಘಟನೆ ಬ್ಯಾನ್ ಮಾಡಲು ಮುಂದಾಗಿದೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ : ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಳು ಮಾಹಿತಿಯನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದರೇ ಕೆಲಸದಿಂದ ವಜಾ ಮಾಡಬಹುದು: ಸುಪ್ರಿಂಕೋರ್ಟ್‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪಿಎಫ್ ಐ ನಿಷೇಧ ಮಾಡಲು ಮುಂದಾಗಿದೆ. ಇದನ್ನು ಕೇಂದ್ರ ಸರ್ಕಾರ ಮದೊಲೇ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ ಎಸ್ ಡಿಪಿಐ,ಪಿಎಫ್ಐ ಸಂಘಟನೆಗಳ ಷಡ್ಯಂತ್ರ … Continue reading BREAKING NEWS : ಕೇಂದ್ರ ಸರ್ಕಾರ `PFI’ ಸಂಘಟನೆ ಬ್ಯಾನ್ ಮಾಡಲು ಮುಂದಾಗಿದೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ