BREAKING NEWS : ವೈರಲ್ ಪೋಸ್ಟ್ ತಂದಿಟ್ಟ ಆಪತ್ತು ; ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಕರಡಿಗುಡ್ಡ : ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಇತ್ತೀಚಿಗೆ ಸಾಮಾಜೀಕ ಜಾಲತಾಣದಲ್ಲಿ ಮಕ್ಕಳ ಕಳ್ಳರು ಬರ್ತಿದ್ದಾರೆ ಎಂದು ಸುಳ್ಳು ಸುದ್ದಿ ಓಡಾಡ್ತಿದ್ದು, ಇದನ್ನ ನಂಬಿದ ಗ್ರಾಮಸ್ಥರು,  ಹಿಂದಿ ಮಾತನಾಡುತ್ತ ಗ್ರಾಮದಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನ ಅನುಮಾನಿಸಿ ಗ್ರಾಮದ ನಡುವೆ ಕಂಬಕ್ಕೆ ಕಟ್ಟ ಹಾಕಿ ಥಳಿಸಿದ್ದಾರೆ. ನಂತ್ರ ಪೊಲೀಸರಿಗೆ ವಿಷ್ಯ ಮುಟ್ಟಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಯನ್ನ ವಶಕ್ಕೆ ಪಡೆದು ಆಸ್ಪತ್ರಗೆ ದಾಖಲಿಸಿದ್ದಾರೆ. ಇನ್ನು ಧಾರವಾಡ … Continue reading BREAKING NEWS : ವೈರಲ್ ಪೋಸ್ಟ್ ತಂದಿಟ್ಟ ಆಪತ್ತು ; ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು