BREAKING NEWS : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಮಕ್ಕಳಾಗಿಲ್ಲವೆಂದು ನೋಂದು ದಂಪತಿ ಆತ್ಮಹತ್ಯೆ!

 ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಕ್ಕಳಾಗಿಲ್ಲವೆಂದು ನೋಂದು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. BIGG NEWS : ಕಲ್ಯಾಣ ಕರ್ನಾಟಕ ಭಾಗದಲ್ಲಿ 2,500 ಅಂಗನವಾಡಿ ಕೇಂದ್ರಗಳು, 2,100 ಶಾಲಾ ಕೊಠಡಿಗಳ ನಿರ್ಮಾಣ : ಸಿಎಂ ಬೊಮ್ಮಾಯಿ ಚಿಕ್ಕಬಳ್ಳಾಪುರತ ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ … Continue reading BREAKING NEWS : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಮಕ್ಕಳಾಗಿಲ್ಲವೆಂದು ನೋಂದು ದಂಪತಿ ಆತ್ಮಹತ್ಯೆ!