ವಿಜಯಪುರ : ವಿಜಯಪುರ ಜಿಲ್ಲೆಯ ಹಲವಡೆ ಮತ್ತೆ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಹಣ ಜಮಾ

ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣ, ಸುತ್ತಮುತ್ತ ರಾತ್ರಿ 3 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ಹಲವು ಭಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪನವಾಗುತ್ತಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ.

BIG NEWS: ಯುವಕನಿಗೆ ಗುಂಡಿಕ್ಕಿ ಹತ್ಯೆ: ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ, 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ

Share.
Exit mobile version