BREAKING NEWS : ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಹಾಕಿದ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ವೇಳೆ ರಸ್ತೆಯಲ್ಲಿ ಮೊಳೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. CUET 2023: ʻಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆʼಯ ದಿನಾಂಕ ಪ್ರಕಟ, ಮೇ 21-31 ರ ನಡುವೆ ಪರೀಕ್ಷೆ ಡಿಸೆಂಬರ್ 6,7 ಮತ್ತು 8 ರಂದು ದತ್ತಜಯಂತಿ ನಡೆದಿತ್ತು. ಈ ವೇಳೆ ಕಿಡಿಗೇಡಿಗಳು ದತ್ತಜಯಂತಿಗೆ ಹೋಗುವ ಮಾರ್ಗದಲ್ಲಿ ಮೊಳೆಗಳನ್ನು ಚೆಲ್ಲಿದ್ದರು. ಪ್ರಕರಣ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು … Continue reading BREAKING NEWS : ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಹಾಕಿದ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್