ರಾಯಚೂರು : ಮೊಹರಂ ಹಬ್ಬಕ್ಕೆ ತೆರಳುವಾಗ ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಕ್ಯಾಂಪ್ ಬಳಿ ನಡೆದಿದೆ.

Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ನ್ಯಾಷನಲ್ ಮೈನಾರಿಟಿ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ಆಯನೂರಿನಲ್ಲಿ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ದುರ್ಗಪ್ಪ (40), ಈರಣ್ಣ (50) ಎಂದು ಗುರುತಿಸಲಾಗಿದೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS : ʻ ರಾಜ್ಯದಲ್ಲಿ ನಿರಂತರ ಮಳೆಗೆ, ʻ 73 ಜನರು ಬಲಿʼಯಾಗಿದ್ದಾರೆ ʼ : ಕಂದಾಯ ಸಚಿವ ಆರ್‌. ಆಶೋಕ್‌ ಮಾಹಿತಿ

BIGG NEWS: ಕಲ್ಲಿದ್ದಲು ಹಗರಣ: ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ

Share.
Exit mobile version