BREAKING NEWS : ಸೇನಾ ಶಿಬಿರಕ್ಕೆ ನುಸುಳಲು ಯತ್ನ : ಭಾರತೀಯ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಬಲಿ

ಜಮ್ಮು: ಜಮ್ಮುಕಾಶ್ಮೀರದಲ್ಲಿ ಗಡಿ ನುಸುಳಲು ಯತ್ನಿಸಿದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. BIGG NEWS : `ಡಿಜಿಟಲ್ ಸಾಲ ಅಕ್ರಮ’ ತಡೆಗೆ `RBI’ ಕಠಿಣ ಕ್ರಮ : ನೂತನ ಮಾರ್ಗಸೂಚಿ ಬಿಡುಗಡೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದರ್ಹಾಲ್ ಪ್ರದೇಶದ ಪರ್ಗಲ್ ಪ್ರದೇಶದ ಸೇನಾ ಶಿಬಿರದ ಗೋಡೆಯನ್ನು ದಾಟಲು ಶಂಕಿತ ಉಗ್ರರು ಪ್ರಯತ್ನಿಸಿದ್ದಾರೆ. ಈ ವೇಳೆ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ … Continue reading BREAKING NEWS : ಸೇನಾ ಶಿಬಿರಕ್ಕೆ ನುಸುಳಲು ಯತ್ನ : ಭಾರತೀಯ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಬಲಿ