BREAKING NEWS : ಮಹದೇವಪುರದಲ್ಲಿ `ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ’ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಬೆಂಗಳೂರು : ಇಂದು ಉತ್ತರ ಪ್ರದೇಶ ಸಿಎಂ ಯೋಗಿಆದಿತ್ಯನಾಥ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಾದೇವಪುರದಲ್ಲಿ ನಿರ್ಮಿಸಿರುವ ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. BIGG NEWS : ಬೆಂಗಳೂರಿಗೆ ಆಗಮಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್ : ನಗರದಲ್ಲಿ ಭಾರೀ ಕಟ್ಟೆಚ್ಚರ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಆಗಮಿಸಿದ್ದು,, ಬಳಿಕ ಹೆಲಿಕಾಪ್ಟರ್​ ಮೂಲಕ ನೆಲಮಂಗಲದಲ್ಲಿರುವ ಎಸ್​ಡಿಎಂ … Continue reading BREAKING NEWS : ಮಹದೇವಪುರದಲ್ಲಿ `ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ’ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್