BREAKING NEWS : ಬೆಂಗಳೂರಿನಲ್ಲಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಅವಾಂತರ : `BBMP’ ಯಿಂದ 10 ಸಾವಿರ ರೂ. ಪರಿಹಾರ ಘೋಷಣೆ

ಬೆಂಗಳೂರು : ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಮನೆಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. BIG BREAKING NEWS: ಸ್ಯಾಂಡಲ್‌ವುಡ್‌ಗೆ ನಟಿ ರಮ್ಯಾ ಕಮ್‌ಬ್ಯಾಕ್‌, ನಿರ್ಮಾಪಕಿಯಾಗಿ ವಾಪಸ್ಸು | Ramya Divya Spandana ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮಾರತ್‌ಹಳ್ಳಿಯಲ್ಲಿ ರಾಜಕಾಲುವೆ ಮುಚ್ಚಿದ್ದಕ್ಕೆ ನಡುರಸ್ತೆಗೆ ಮಳೆ ನೀರು ನುಗ್ಗಿದೆ. ಮಾರತ್‌ಹಳ್ಳಿಯ ಇಕೋ ಸ್ಪೇಸ್ ಬಳಿಯ ಮುಖ್ಯರಸ್ತೆ ಜಲಾವೃತಗೊಂಡಿದೆ. ಕೈಗೊಂಡನಹಳ್ಳಿ, ಸರ್ಜಾಪುರ ಕೆರೆಗಳ ನೀರು ರಸ್ತೆಗೆ ರಭಸವಾಗಿ ಹರಿದು ಬರುತ್ತಿದೆ. ಮಾರತ್‌ಹಳ್ಳಿ-ಸರ್ಜಾಪುರ ಔಟರ್‌ … Continue reading BREAKING NEWS : ಬೆಂಗಳೂರಿನಲ್ಲಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಅವಾಂತರ : `BBMP’ ಯಿಂದ 10 ಸಾವಿರ ರೂ. ಪರಿಹಾರ ಘೋಷಣೆ