BREAKING NEWS : `ನಮ್ಮ ರಾಜ್ಯದ ಗಡಿ ಜನರನ್ನು ಉಳಿಸಿಕೊಳ್ಳುವುದು ಗೊತ್ತಿದೆ’ : ಮಹಾರಾಷ್ಟ್ರ ಗಡಿ ಕ್ಯಾತೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮರಾಠ ಮಹಾಸಂಘ ಪುಂಡಾಟ ಮೆರೆದಿದ್ದು, ಕರ್ನಾಟಕ ಸಾರಿಗೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಕ್ಯಾತೆ ತೆದಿದಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ ಹಿನ್ನೆಲೆ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಕೆಲಕಾಲ ಮುಂದೂಡಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಮ್ಮ ಭಾರತ ರಾಜ್ಯಗಳಿಂದ ಕೂಡಿರುವ ದೇಶವಾಗಿದೆ. ಕಾನೂನು ಎಲ್ಲರಿಗೂ ಒಂದೇ . ಗಲಾಟೆ … Continue reading BREAKING NEWS : `ನಮ್ಮ ರಾಜ್ಯದ ಗಡಿ ಜನರನ್ನು ಉಳಿಸಿಕೊಳ್ಳುವುದು ಗೊತ್ತಿದೆ’ : ಮಹಾರಾಷ್ಟ್ರ ಗಡಿ ಕ್ಯಾತೆಗೆ ಸಿಎಂ ಬೊಮ್ಮಾಯಿ ತಿರುಗೇಟು