BREAKING NEWS : ಹವಾಮಾನ ವೈಪರೀತ್ಯ ಹಿನ್ನೆಲೆ ಉಮೇಶ್ ಕತ್ತಿ ಪಾರ್ಥಿವ ಶರೀರದ ಏರ್ ಲಿಫ್ಟ್ ವಿಳಂಬ

ನವದೆಹಲಿ : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಪ್ರವಾಹದ ನಡುವೆಯೂ ಟೆಂಪ್ಟ್‌ ಆಗಿ ದೋಸೆ ತಿನ್ನಲು ಹೋದ ಸಂಸದ ತೇಜಸ್ವಿ ಸೂರ್ಯಗೆ ತರಾಟೆ ಹವಾಮಾನ ವೈಪರೀತ್ಯ ಕಾರಣದಿಂದ ಇನ್ನೂ ಏರ್ ಆಂಬುಲೆನ್ಸ್ ವಿಮಾನ ಟೇಕಾಫ್ ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಪಾರ್ಥಿವ … Continue reading BREAKING NEWS : ಹವಾಮಾನ ವೈಪರೀತ್ಯ ಹಿನ್ನೆಲೆ ಉಮೇಶ್ ಕತ್ತಿ ಪಾರ್ಥಿವ ಶರೀರದ ಏರ್ ಲಿಫ್ಟ್ ವಿಳಂಬ