BREAKING NEWS : ಅಯ್ಯಪ್ಪನ ದರ್ಶನ ಪಡೆದು ವಾಪಸ್ಸಾಗುವಾಗ ಘೋರ ಅಪಘಾತ ; 40 ಅಡಿ ಕಂದಕಕ್ಕೆ ಕಾರು ಬಿದ್ದು, 8 ಭಕ್ತರು ಸಾವು |Accident

ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಯ್ಯಪ್ಪ ಭಕ್ತರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಕಣಿವೆಗೆ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಥೇಣಿ ಜಿಲ್ಲೆಯ ಕುಮುಲಿ ಪರ್ವತ ಕಣಿವೆಯಲ್ಲಿ ಘೋರ ಘಟನೆ ನಡೆದಿದ್ದು, 40 ಅಡಿ ಆಳದ ಗುಂಡಿಗೆ ಕಾರು ಉರುಳಿಬಿದ್ದ ಪರಿಣಾಮ 8 ಭಕ್ತರು ಸಾವನ್ನಪ್ಪಿದ್ದಾರೆ ಎಂದು ತೇನಿ ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾರೆ.   BIGG NEWS : ದೇಶದಲ್ಲಿ ಮತ್ತೆ ಲಾಕ್ಡೌನ್ ಮರಳುತ್ತಾ.? … Continue reading BREAKING NEWS : ಅಯ್ಯಪ್ಪನ ದರ್ಶನ ಪಡೆದು ವಾಪಸ್ಸಾಗುವಾಗ ಘೋರ ಅಪಘಾತ ; 40 ಅಡಿ ಕಂದಕಕ್ಕೆ ಕಾರು ಬಿದ್ದು, 8 ಭಕ್ತರು ಸಾವು |Accident