BREAKING : ಕೆಫೆಯಲ್ಲಿ ‘ಬಾಂಬ್ ಸ್ಪೋಟ’ ಪ್ರಕರಣ : ಓರ್ವ ಶಂಕಿತನನ್ನು ವಶಕ್ಕೆ ಪಡೆದ ‘NIA’

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಬಳ್ಳಾರಿ ಕೇಂದ್ರ ಕಾರಾಗೃಹ ದಿಂದ ಶಂಕಿತ ಉಗ್ರ ನೊಬ್ಬನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ಇದ್ದರೆ ‘ಡಿನೋಟಿಫಿಕೇಷನ್’ಗೆ ಮನವಿ : ಸಚಿವ ಕೃಷ್ಣ ಭೈರೇಗೌಡ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್​ನನ್ನು ಎನ್​ಐಎ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಎರಡು ದಿನಗಳಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. … Continue reading BREAKING : ಕೆಫೆಯಲ್ಲಿ ‘ಬಾಂಬ್ ಸ್ಪೋಟ’ ಪ್ರಕರಣ : ಓರ್ವ ಶಂಕಿತನನ್ನು ವಶಕ್ಕೆ ಪಡೆದ ‘NIA’