Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏಟ್ರಿಯಾ ಬಿಯಾಂಡರ್ ಲ್ಯಾಬ್‌ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

09/02/2026 7:21 PM

ಸಾಗರದ ಮಾರಿಕಾಂಬೆ ದರ್ಶನದ ಪಡೆದ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ: ದೇವಸ್ಥಾನ ಸಮಿತಿಯಿಂದ ಸನ್ಮಾನ

09/02/2026 7:13 PM

ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಹೋಳಿ ಗಿಫ್ಟ್ ; ಮಾರ್ಚ್’ನಲ್ಲಿ ಖಾತೆಗೆ ಭಾರಿ ಮೊತ್ತದ ಹಣ ಜಮಾ!

09/02/2026 7:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣ : ತನಿಖೆಯಲ್ಲಿ ‘NIA’ ಗೆ ಸಿಕ್ತು ಬಹು ಮುಖ್ಯ ಸಾಕ್ಷಿ!
INDIA

BREAKING : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣ : ತನಿಖೆಯಲ್ಲಿ ‘NIA’ ಗೆ ಸಿಕ್ತು ಬಹು ಮುಖ್ಯ ಸಾಕ್ಷಿ!

By kannadanewsnow0527/04/2025 6:24 PM

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದು ನಡೆದಿದ್ದ ಉಗ್ರರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇದೀಗ NIA ತನಿಖೆ ಆರಂಭಿಸಿದ್ದು, ದಾಳಿಯ ಕುರಿತು ತನಿಖೆ ಶುರು ಮಾಡಿರುವ NIA ಗೆ ಪ್ರಮುಖ ಸಾಕ್ಷಿ ಸಿಕ್ಕಿದೆ. ದಾಳಿ ನಡೆಯುವ ವೇಳೆ ಬೈಸರನ್‌ನಲ್ಲಿ ಪ್ರವಾಸಿಗರಿಗಾಗಿ ರೀಲ್ಸ್‌ ಚಿತ್ರೀಕರಿಸುತ್ತಿದ್ದ ಸ್ಥಳೀಯ ವಿಡಿಯೋ ಗ್ರಾಫರ್‌ ಪ್ರಮುಖ ಸಾಕ್ಷಿದಾರನಾಗಿ ಮುಂದೆ ಬಂದಿದ್ದಾರೆ ಎನ್ನಲಾಗಿದೆ.

ಹೌದು ಕೇಂದ್ರ ಗೃಹಸಚಿವಾಲಯ ನೀಡಿದ ನಿರ್ದೇಶದ ಮೇರೆಗೆ ಏ.22ರಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿದೆ. ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡದೊಂದಿಗೆ ಘಟನಾ ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್‌ಐಎ ಸಾಕ್ಷ್ಯ ಹುಡುಕಾಟವನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಮುಖ ಸಾಕ್ಷಿಯೊಂದು ಎನ್‌ಐಎಗೆ ಸಿಕ್ಕಿದೆ.

ಸದ್ಯ ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ ಹಿಂದೆ ಅಡಗಿಕೊಂಡಿದ್ದ ಇಬ್ಬರು ಭಯೋತ್ಪಾದಕರು ಹೊರಬಂದರು. ಆಗ ಅಲ್ಲಿ ತಿಂಡಿ ತಿನ್ನುತ್ತಿದ್ದ ಸ್ಥಳೀಯರಲ್ಲದವರನ್ನ ಧರ್ಮದ ಬಗ್ಗೆ ಕೇಳುತ್ತಾ ಬಂದವರು. ಕೆಲವರು ತಪ್ಪಿಸಿಕೊಳ್ಳು ತಾನು ಮುಸ್ಲಿಂ ಎಂದು ಹೇಳಿದಾಗ ಕಲಿಮಾ ಪಠಿಸಲು ಹೇಳಲಾಯಿತು.

ಬಳಿಕ ಕಲಿಮಾ ಪಠಿಸಲು ಸಾಧ್ಯವಾಗದವರನ್ನ ಪಾಯಿಂಟ್‌ ಬ್ಲಾಕ್‌ನಲ್ಲಿ ಶೂಟ್‌ ಮಾಡುತ್ತಾ ಬಂದರು. ಗುಂಡು ಹಾರಿಸುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಭೀತಿ ಉಂಟಾಗಿ ಕೆಲವರು ದಿಕ್ಕಾಪಾಲಾಗಿ ಓಡಿದರು. ಈ ಸಂದರ್ಭದಲ್ಲಿ ಹುಲ್ಲುಗಾವಲಿನ ಜಿಪ್‌ಲೈನ್‌ನಲ್ಲಿ ಅವಿತಿದ್ದವರೂ ಗುಂಡು ಹಾರಿಸಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಗಳು ತಿಳಿಸಿವೆ.

Share. Facebook Twitter LinkedIn WhatsApp Email

Related Posts

ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಹೋಳಿ ಗಿಫ್ಟ್ ; ಮಾರ್ಚ್’ನಲ್ಲಿ ಖಾತೆಗೆ ಭಾರಿ ಮೊತ್ತದ ಹಣ ಜಮಾ!

09/02/2026 7:09 PM2 Mins Read

2026ರ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಮನವಿ ತಿರಸ್ಕೃತ

09/02/2026 6:42 PM1 Min Read

BIGG NEWS : 2027ರಲ್ಲಿ ಭಾರತದ ನೈಜ GDP ಶೇ.6.4ರಷ್ಟು ಬೆಳವಣಿಗೆ ; ಮೂಡೀಸ್ ಭವಿಷ್ಯ

09/02/2026 6:29 PM1 Min Read
Recent News

ಏಟ್ರಿಯಾ ಬಿಯಾಂಡರ್ ಲ್ಯಾಬ್‌ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

09/02/2026 7:21 PM

ಸಾಗರದ ಮಾರಿಕಾಂಬೆ ದರ್ಶನದ ಪಡೆದ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ: ದೇವಸ್ಥಾನ ಸಮಿತಿಯಿಂದ ಸನ್ಮಾನ

09/02/2026 7:13 PM

ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಹೋಳಿ ಗಿಫ್ಟ್ ; ಮಾರ್ಚ್’ನಲ್ಲಿ ಖಾತೆಗೆ ಭಾರಿ ಮೊತ್ತದ ಹಣ ಜಮಾ!

09/02/2026 7:09 PM

2026ರ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಮನವಿ ತಿರಸ್ಕೃತ

09/02/2026 6:42 PM
State News
KARNATAKA

ಏಟ್ರಿಯಾ ಬಿಯಾಂಡರ್ ಲ್ಯಾಬ್‌ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0909/02/2026 7:21 PM KARNATAKA 1 Min Read

ಬೆಂಗಳೂರು: ವಿಜ್ಞಾನ ಮತ್ತು ಮುಂಚೂಣಿಯ ತಂತ್ರಜ್ಞಾನಗಳಿಂದ ನೈಜ-ಜಗತ್ತಿನ ಫಲಿತಾಂಶಗಳನ್ನು ಚುರುಕುಗೊಳಿಸಲು ಸಂಶೋಧಕರು, ಸಂಸ್ಥಾಪಕರು ಮತ್ತು ಉದ್ಯಮ ವಲಯವನ್ನು ಒಂದೇ ವೇದಿಕೆಯಲ್ಲಿ ತರುವ…

ಸಾಗರದ ಮಾರಿಕಾಂಬೆ ದರ್ಶನದ ಪಡೆದ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ: ದೇವಸ್ಥಾನ ಸಮಿತಿಯಿಂದ ಸನ್ಮಾನ

09/02/2026 7:13 PM

BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

09/02/2026 6:41 PM

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.