Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಗೆ ಗೊತ್ತಾ.? ಇಲ್ಲಿ ತರಕಾರಿಯಂತೆ ‘ಗೋಡಂಬಿ’ ಮಾರ್ತಾರೆ, ಕೆಜಿಗೆ 30 ರೂಪಾಯಿ ಅಷ್ಟೇ.!

14/07/2025 7:49 PM

ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಮಾತನಾಡಲಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

14/07/2025 7:48 PM

ಹಾಸನ- ಮಾವಿನಕೆರೆ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸೇವೆ ನಿಯಂತ್ರಣ

14/07/2025 7:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾನು ಅಧಿಕಾರದಲ್ಲಿ ಇರೋವರ್ಗು ಯಾವುದೇ ‘ಗ್ಯಾರಂಟಿ’ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
KARNATAKA

BREAKING : ನಾನು ಅಧಿಕಾರದಲ್ಲಿ ಇರೋವರ್ಗು ಯಾವುದೇ ‘ಗ್ಯಾರಂಟಿ’ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow0504/11/2024 9:43 PM

ಹಾವೇರಿ : ಇತ್ತೀಚಿಗೆ ಶಕ್ತಿ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿತ್ತು. ಇದಕ್ಕೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಕೂಡ ಅಸಮಾಧಾನ ಹೊರ ಹಾಕಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಹಿಂದೂ ಮುಸ್ಲಿಮರನ್ನು ಎತ್ತಿ ಕಟ್ಟುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ. ಬಿಜೆಪಿ ಜೆಡಿಎಸ್ ನಾಯಕರು ವಿಚಾರವಾಗಿ ವಿವಾದ ಮಾಡುತ್ತಿದ್ದಾರೆ.ಗ್ಯಾರಂಟಿ ಘೋಷಣೆ ಮಾಡಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರೋಧಿಸಿದ್ದರು.

ಈಗ ಶಕ್ತಿ ಯೋಜನೆ ದುರ್ಬಲ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.ಆದರೆ ನಾನು ರಾಜ್ಯದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ . ನಾವು ಅಧಿಕಾರದಲ್ಲಿ ಇರುವವರೆಗೂ ಎಲ್ಲಾ ಯೋಜನೆಗಳು ಮುಂದುವರೆಸುವೆ.ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಇನ್ನು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6ರಂದು ವಿಚಾರಣೆಗೆ ಹಾಜರಾಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವತ್ತೂ ಕಳಂಕವಾಗಿ ಕೆಲಸ ಮಾಡಿಲ್ಲ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ತಿಳಿಸಿದರು.

ಬಡವರಿಗೆ ನಾನು ಮಾಡಿದ ಕೆಲಸ ಸಹಿಸಿಕೊಳ್ಳಲಾಗದೆ ನನ್ನ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ.ನಾನು ಯಾವತ್ತೂ ಕಳಂಕವಾಗಿ ಕೆಲಸ ಮಾಡಿಲ್ಲ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ತಪ್ಪು ಮಾಡದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ.

ಎಲ್ಲೆಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಇದ್ದಾರೋ ಅಲ್ಲಿ ಸುಳ್ಳು ಕೇಸ್ ಗಳನ್ನು ಹಾಕಿಸಿ ಕಿರುಕುಳ ನೀಡುತ್ತಿದ್ದಾರೆ. ಬಂಕಾಪುರವನ್ನು ತಾಲೂಕು ಮಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಸುಳ್ಳು ಹೇಳಿದ್ದರು ನಾಲ್ಕು ಬಾರಿ ಬೊಮ್ಮಾಯಿ ಸುಳ್ಳು ಹೇಳಿದ್ರು ಈಗ ಮಗನನ್ನು ಎಲೆಕ್ಷನ್ ನಲ್ಲಿ ನಿಲ್ಲಿಸಿದ್ದಾರೆ ಎಂದು ಬಂಕಾಪುರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಮಾತನಾಡಲಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

14/07/2025 7:48 PM2 Mins Read

ಹಾಸನ- ಮಾವಿನಕೆರೆ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸೇವೆ ನಿಯಂತ್ರಣ

14/07/2025 7:45 PM1 Min Read

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಚಾಲುಕ್ಯ, ಶೇಷಾದ್ರಿ ಎಕ್ಸ್ ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ

14/07/2025 7:42 PM1 Min Read
Recent News

ನಿಮ್ಗೆ ಗೊತ್ತಾ.? ಇಲ್ಲಿ ತರಕಾರಿಯಂತೆ ‘ಗೋಡಂಬಿ’ ಮಾರ್ತಾರೆ, ಕೆಜಿಗೆ 30 ರೂಪಾಯಿ ಅಷ್ಟೇ.!

14/07/2025 7:49 PM

ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಮಾತನಾಡಲಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

14/07/2025 7:48 PM

ಹಾಸನ- ಮಾವಿನಕೆರೆ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸೇವೆ ನಿಯಂತ್ರಣ

14/07/2025 7:45 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಚಾಲುಕ್ಯ, ಶೇಷಾದ್ರಿ ಎಕ್ಸ್ ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ

14/07/2025 7:42 PM
State News
KARNATAKA

ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಮಾತನಾಡಲಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

By kannadanewsnow0914/07/2025 7:48 PM KARNATAKA 2 Mins Read

ಕಲಬುರಗಿ: ಒಂದೊಂದಾಗಿ ಹೊರ ಬರುತ್ತಿರುವ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಜಿಲ್ಲೆಯ ಸಚಿವರು ಹಾಗೂ ಆಡಳಿತಾರೂಢ…

ಹಾಸನ- ಮಾವಿನಕೆರೆ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸೇವೆ ನಿಯಂತ್ರಣ

14/07/2025 7:45 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಚಾಲುಕ್ಯ, ಶೇಷಾದ್ರಿ ಎಕ್ಸ್ ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ

14/07/2025 7:42 PM

GOOD NEWS: ಬೆಂಗಳೂರಿನ ಸಾರ್ವಜನಿಕರ ಗಮನಕ್ಕೆ: ಬಿಬಿಎಂಬಿಯೊಂದಿಗೆ ನೊಂದಾಯಿಸಿ, ಇ-ಖಾತಾ ನೀಡುವ ಮೂಲಕ ಹಣ ಗಳಿಸಿ

14/07/2025 7:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.