BREAKING: ಶಿವಮೊಗ್ಗ ಜಿಲ್ಲೆಯ ಯಾವುದೇ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ: ಡಿಸಿ ಗುರುದತ್ತ ಹೆಗಡೆ ಸ್ಪಷ್ಟನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲು ಆಯಾ ತಾಲ್ಲೂಕಿನ ಬಿಇಓಗಳಿಗೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆ ನಿರ್ಧಾರ ಪ್ರಾಂಶುಪಾಲರು, SDMC ಸಮಿತಿಗೆ ಹೊಣೆಗಾರಿಕೆಯನ್ನು BEO ನೀಡಿದ್ದಾರೆ.ಸಾಗರ ತಾಲ್ಲೂಕಿನ ಬೆಳಲಮಕ್ಕಿ ಶಾಲೆಗೆ ರಜೆ ಘೋಷಣೆ ಮಾಡಿರುವ ಮಾಹಿತಿ *ಕನ್ನಡ ನ್ಯೂಸ್ ನೌ* ಗೆ ತಿಳಿದು ಬಂದಿದೆ. ಇನ್ನುಳಿದಂತೆ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ರಜೆ ನೀಡುವುದಾದರೇ ರಾತ್ರಿಯೇ ತೀರ್ಮಾನ ಕೈಗೊಂಡು ಆದೇಶ ಪ್ರಕಟ ಮಾಡಲಾಗುತ್ತದೆ. … Continue reading BREAKING: ಶಿವಮೊಗ್ಗ ಜಿಲ್ಲೆಯ ಯಾವುದೇ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ: ಡಿಸಿ ಗುರುದತ್ತ ಹೆಗಡೆ ಸ್ಪಷ್ಟನೆ