Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಮನ್ ಮುಲ್ ಅಧಿಕಾರಿ ಆತ್ಮಹತ್ಯೆ

19/02/2026 10:05 PM

‘ಬಾಡಿಗೆ ಒಪ್ಪಂದ’ ಕೇವಲ 11 ತಿಂಗಳಿಗೆ ಮಾತ್ರ ಯಾಕೆ ಮಾಡಲಾಗುತ್ತದೆ ಗೊತ್ತಾ.? ನಿಜವಾದ ರಹಸ್ಯವಿದು!

19/02/2026 10:00 PM

ಮಾರುಕಟ್ಟೆ ಕುಸಿಯುವ ಹಂತ ಸನ್ನಿತ! ಅಪಾರ ಸಂಪತ್ತು ಸಂಗ್ರಹಕ್ಕೆ ಇದು ಒಳ್ಳೆಯ ಅವಕಾಶ! ‘ಕಿಯೋಸಾಕಿ’ ಶಾಕಿಂಗ್ ಭವಿಷ್ಯ!

19/02/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನೇಪಾಳದಲ್ಲಿ ನಿಲ್ಲದ ಹಿಂಸಾಚಾರ : ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ
KARNATAKA

BREAKING : ನೇಪಾಳದಲ್ಲಿ ನಿಲ್ಲದ ಹಿಂಸಾಚಾರ : ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ

By kannadanewsnow5710/09/2025 11:46 AM

ಬೆಂಗಳೂರು : ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ.

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.

ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ @siddaramaiah ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…

— CM of Karnataka (@CMofKarnataka) September 9, 2025

BREAKING: Non-stop protests in Nepal: State government forms team to protect Kannadigas
Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಮನ್ ಮುಲ್ ಅಧಿಕಾರಿ ಆತ್ಮಹತ್ಯೆ

19/02/2026 10:05 PM1 Min Read

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM1 Min Read

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM2 Mins Read
Recent News

BREAKING: ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಮನ್ ಮುಲ್ ಅಧಿಕಾರಿ ಆತ್ಮಹತ್ಯೆ

19/02/2026 10:05 PM

‘ಬಾಡಿಗೆ ಒಪ್ಪಂದ’ ಕೇವಲ 11 ತಿಂಗಳಿಗೆ ಮಾತ್ರ ಯಾಕೆ ಮಾಡಲಾಗುತ್ತದೆ ಗೊತ್ತಾ.? ನಿಜವಾದ ರಹಸ್ಯವಿದು!

19/02/2026 10:00 PM

ಮಾರುಕಟ್ಟೆ ಕುಸಿಯುವ ಹಂತ ಸನ್ನಿತ! ಅಪಾರ ಸಂಪತ್ತು ಸಂಗ್ರಹಕ್ಕೆ ಇದು ಒಳ್ಳೆಯ ಅವಕಾಶ! ‘ಕಿಯೋಸಾಕಿ’ ಶಾಕಿಂಗ್ ಭವಿಷ್ಯ!

19/02/2026 9:33 PM

ತಾಯಿಯಿಂದ ಅವಳಿ ಶಿಶುಗಳು ಬೇರ್ಪಡುವುದು ‘ಅತ್ಯುನ್ನತ ಕ್ರೌರ್ಯ’: ಸುಪ್ರೀಂ ಕೋರ್ಟ್

19/02/2026 9:18 PM
State News
KARNATAKA

BREAKING: ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಮನ್ ಮುಲ್ ಅಧಿಕಾರಿ ಆತ್ಮಹತ್ಯೆ

By kannadanewsnow0919/02/2026 10:05 PM KARNATAKA 1 Min Read

ಮಂಡ್ಯ : ಮದ್ದೂರು ತಾಲೂಕಿನ ಮನ್ ಮುಲ್ ಮೇಗಾ ಡೈರಿಯ ಉಪ ವ್ಯವಸ್ಥಾಪಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಸಂಜೆ…

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.