Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ರೆ 500 ರೂ. ದಂಡ ಫಿಕ್ಸ್.!

08/06/2025 6:13 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬೆಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

08/06/2025 6:10 AM

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಆಪರೇಷನ್ ಸಿಂಧೂರ್’ ಮುಗಿದಿಲ್ಲ ಸದ್ಯಕ್ಕೆ ನಿಂತಿದೆ : ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಮೋದಿ
INDIA

BREAKING : ‘ಆಪರೇಷನ್ ಸಿಂಧೂರ್’ ಮುಗಿದಿಲ್ಲ ಸದ್ಯಕ್ಕೆ ನಿಂತಿದೆ : ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಮೋದಿ

By kannadanewsnow0512/05/2025 8:20 PM

ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ. ಆಪರೇಷನ್ ಸಿಂಧೂರ್ ಇನ್ನು ಮುಗಿದಿಲ್ಲ ಸದ್ಯಕ್ಕೆ ನಿಂತಿದೆ ಎಂದು ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ನೀಡಿದರು.

ಪಹಲ್ಗಾಮ್ ನಲ್ಲಿ 26 ಅಮಾಯಕರನ್ನು ಹತ್ಯೆಗೈದ ಬಳಿಕ ಉಗ್ರರು ಆರಾಮಾಗಿ ಓಡಾಡಿಕೊಂಡಿದ್ದರು. ದಾಳಿಯ ಮಾಸ್ಟರ್ ಮೈಂಡ್ ಗಳು ಆರಾಮಾಗಿ ಓಡಾಡಿಕೊಂಡಿದ್ದರು. ನಾವು ಒಬ್ಬೊಬ್ಬ ಉಗ್ರರನ್ನು ಹುಡುಕಿ ಕೊಂದಿದ್ದೇವೆ. ಪಾಕಿಸ್ತಾನದ ಕ್ಷಿಪಣಿ ಡ್ರೋನ್ ಗಳನ್ನು ಹೊಡೆದು ಹಾಕಿದ್ದೇವೆ. ಭಾರತ ನೇರವಾಗಿ ಪಾಕಿಸ್ತಾನದ ಹೃದಯಕ್ಕೆ ಹೊಡೆದಿದೆ. ನಮ್ಮ ಕ್ಷಿಪಣಿಗಳು ಅತ್ಯಂತ ನಿಖರವಾಗಿ ದಾಳಿ ಮಾಡಿವೆ. ಪಾಕಿಸ್ತಾನ ಗಡಿಯಲ್ಲಿ ಯುದ್ಧಕ್ಕೆ ಸಿದ್ಧವಾಗಿತ್ತು.

ಆದರೆ ಭಾರತ ಅವರ ತಲೆಯ ಮೇಲೆಯೇ ಹೊಡೆದಿದೆ. ನಾವು ಉಗ್ರರ ಕೇಂದ್ರ ಸ್ಥಾನಗಳನ್ನು ದ್ವಂಸಗೊಳಿಸಿದ್ದೇವೆ. ಡ್ರೋನ್ ಗಳಿಂದ ಪಾಕಿಸ್ತಾನ ಏರ್ ಬೇಸ್ ಗಳ ಮೇಲೆ ಭಾರತದ ದಾಳಿ ಮಾಡಿದೆ. ಜಗತ್ತು ನೋಡಿದೆ ಹೇಗೆ ಪಾಕಿಸ್ತಾನ ಡ್ರೋನ್ ಗಳು ಮೆಸೇಲ್ ಗಳು ತರಗೆಲೆಗಳಂತೆ ಉದುರಿ ಹೋಗಿದ್ದಾವೆ ಎನ್ನುವುದನ್ನು ನೋಡಿದೆ. ಪಾಕಿಸ್ತಾನ ನಮ್ಮನ್ನು ಕಾಪಾಡಿ ಎಂದು ಜಗತ್ತಿನ ಮುಂದೆ ಅಂಗಲಾಚಿತ್ತು. ನಮ್ಮ ದಾಳಿಗೆ ಹೆದರಿದ ಪಾಕಿಸ್ತಾನ ಜಗತ್ತಿನ ಮುಂದೆ ಕಣ್ಣೀರು ಹಾಕಿದೆ.

ನಮ್ಮ ಬಿಎಸ್ಎಫ್ ಅರೆ ಸೇನಾಪಡೆ ಫುಲ್ ಅಲರ್ಟ್ ಆಗಿದೆ. ಮೇ 10 ರಂದು ಪಾಕಿಸ್ತಾನ ಸೇನೆ ಭಾರತದ DGMO ಗೆ ಸಂಪರ್ಕಿಸಿತ್ತು. ಅಲ್ಲಿಯವರೆಗೂ ಉಗ್ರವಾದಿಗಳ ಸ್ಥಳಗಳನ್ನು ದ್ವಂಸಗೊಳಿಸಿದ್ದೇವೆ. ಸೈನ್ಯ ದುಸಾಹಸ ತೋರಿಸಬಾರದು ಅಂತ ಹೇಳಿದ್ವಿ. ಆಪರೇಷನ್ ಸಿಂಧೂರ್ ಮುಗಿದಿಲ್ಲ ಸದ್ಯಕ್ಕೆ ನಿಂತಿದೆ. ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಬಳಿಕ ಇದೀಗ ಆಪರೇಷನ್ ಸಿಂಧೂರ್ ನಡೆದಿದೆ. ಉಗ್ರವಾದ ಮತ್ತೆ ನಡೆದರೆ ನಮ್ಮದೇ ರೀತಿಯಲ್ಲಿ ಉತ್ತರಿಸುತ್ತೇವೆ. ನ್ಯೂಕ್ಲಿಯರ್ ಬ್ಲಾಕ್ ಮೇಲ್ ಗೆ ಭಾರತ ಬಗ್ಗುವುದಿಲ್ಲ ಈ ಬೆದರಿಕೆ ನಾವು ಸರಿಯಾದ ಉತ್ತರವನ್ನೇ ಕೊಡುತ್ತೇವೆ ಎಂದು ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM1 Min Read

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM2 Mins Read

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM1 Min Read
Recent News

ALERT : ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ರೆ 500 ರೂ. ದಂಡ ಫಿಕ್ಸ್.!

08/06/2025 6:13 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬೆಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

08/06/2025 6:10 AM

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM

SHOCKING : ಕರ್ನಾಟಕದ ಈ 7 ಜಿಲ್ಲೆಗಳಲ್ಲಿ `ಜನನಕ್ಕಿಂತ ಮರಣ’ ಭಾರೀ ಏರಿಕೆ.!

08/06/2025 5:59 AM
State News
KARNATAKA

ALERT : ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ರೆ 500 ರೂ. ದಂಡ ಫಿಕ್ಸ್.!

By kannadanewsnow5708/06/2025 6:13 AM KARNATAKA 2 Mins Read

ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್…

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬೆಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

08/06/2025 6:10 AM

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM

SHOCKING : ಕರ್ನಾಟಕದ ಈ 7 ಜಿಲ್ಲೆಗಳಲ್ಲಿ `ಜನನಕ್ಕಿಂತ ಮರಣ’ ಭಾರೀ ಏರಿಕೆ.!

08/06/2025 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.