Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಅತ್ಯದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ನಿತೀಶ್ ಕುಮಾರ್ ರೆಡ್ಡಿ | IND vs WI 1st Test 2025

04/10/2025 12:13 PM

BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ

04/10/2025 12:09 PM

ಇಂಡೋನೇಷ್ಯಾದಲ್ಲಿ ಶಾಲೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, ಇನ್ನೂ ಡಜನ್ಗಟ್ಟಲೆ ವಿದ್ಯಾರ್ಥಿಗಳು ನಾಪತ್ತೆ

04/10/2025 12:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ
KARNATAKA

BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ

By kannadanewsnow0504/10/2025 12:09 PM

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಇದುವರೆಗೂ ಬೆಂಗಳೂರು ಹೊರತುಪಡಿಸಿ, 63% ರಷ್ಟು ಜಾತಿ ಗಣತಿ ಸಮೀಕ್ಷೆ ನಡೆದಿದೆ ಇದೀಗ ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ ಸಮೀಕ್ಷೆ ಆರಂಭವಾಗಿದ್ದು, ಆರಂಭದಲ್ಲೇ ಹಲವು ವಿಘ್ನಗಳು ಎದುರಾಗಿವೆ.ಇದೀಗ ಹಲವು ಸಮಸ್ಯೆ ಎದುರಿಸುತ್ತಿರುವ ಸಿಬ್ಬಂದಿಗಳು ಸಮಸ್ಯೆ ಬಗೆಹರಿಸಿ ಎಂದು 200ಕ್ಕೂ ಹೆಚ್ಚು ಸಿಬ್ಬಂದಿಗಳು ಜಾತಿಗಣತಿ ಸಮೀಕ್ಷೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹೌದು ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭದಲ್ಲೇ ವಿಘ್ನವಾಗಿದ್ದು, ಸಿಬ್ಬಂದಿಯನ್ನು ಸೆಲೆಕ್ಟ್ ಮಾಡಿದ್ದೆ ಒಂದು ವಾರ್ಡಿಗೆ ಸಿಬ್ಬಂದಿಯನ್ನು ನಿಯೋಜಿಸಿದ್ದೇ ಮತ್ತೊಂದು ವಾರ್ಡ್ ಗೆ ನೂರಕ್ಕೆ ಎಷ್ಟು ಸಿಬ್ಬಂದಿಗೆ ವಾರ್ಡ್ ಬದಲಾಗಿದೆ. ದೂರ ಹೋಗಿ ಸಮೀಕ್ಷೆ ಮಾಡುವುದು ಹೇಗೆ ಅಂತ ಅವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸ್ಥಳಕ್ಕೆ ಹೋಗುವುದರಲ್ಲಿ ನಮಗೆ ಸಮಯ ಆಗುತ್ತದೆ ಸಮೀಕ್ಷೆ ಮಾಡುವುದು ಹೇಗೆ ಅಂತ ಸಿಬ್ಬಂದಿಗಳು ಆಕ್ರೋಶ ಹೊರಹಾಕಿದ್ದಾರೆ.ಸರ್ಕಾರಿ ನೌಕರರದರೆ ಎಲ್ಲವನ್ನು ಸಹಿಸಿಕೊಳ್ಳಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಒಬ್ಬರು ಸಿಬ್ಬಂದಿ ಸಂಪೂರ್ಣವಾಗಿ ಕುರುಡವಾಗಿದ್ದು, ನನಗೆ ಕಣ್ಣು ಕಾಣಿಸಲ್ಲ ಯಾವುದೇ ಆಪರೇಷನ್ ಮಾಡಲು ಸಹ ಬರದಂತೆ ಕಣ್ಣು ಕಾಣಿಸಲ್ಲ. ಹೀಗಿದ್ದ ಮೇಲೆ ನಮಗೆ ದೂರದ ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ. ಹೀಗಾದರೆ ಸಮೀಕ್ಷೆ ಮಾಡುವುದು ಹೇಗೆ ಎಂದು ಅಳಲು ತೋಡಿಕೊಂಡರೆ, ಮತ್ತೊರ್ವ ಸಿಬ್ಬಂದಿ ನನಗೆ ಹಾರ್ಟಲ್ಲಿ ಬೈಪಾಸ್ ಸರಿ ಆಗಿದೆ ಅಷ್ಟು ದೂರ ಹೋಗಿ ಸಮೀಕ್ಷೆ ಮಾಡಕ್ಕೆ ಆಗಲ್ಲ ಎಂದು ಇಂದು ಅಸಹಾಯಕತೆ ತೋರ್ಪಡಿಸಿದ್ದಾರೆ. ಇನ್ನು ಕೆಲವು ಸಿಬ್ಬಂದಿಗಳು ತಮ್ಮ ಮಕ್ಕಳನ್ನು, ಕರೆದುಕೊಂಡು ಬಂದಿದ್ದು ಕೆಲವು ಅಂಗವಿಕಲ ಸಿಬ್ಬಂದಿಗಳನ್ನು ಸಹ ಈ ಒಂದು ಸಮೀಕ್ಷೆಯಲ್ಲಿ ಯೋಜನೆ ಮಾಡಲಾಗಿದೆ. ಆದಷ್ಟು ಬೇಗ ಸರ್ಕಾರ ಇದನ್ನು ಬಗೆಹರಿಸಲಿ ಎಂದು ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

04/10/2025 11:57 AM1 Min Read

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ `ಹೊಲಿಗೆ ಯಂತ್ರ’ ಸೇರಿ ನಿಮಗೆ ಸಿಗಲಿವೆ ಈ 8 ಸೌಲಭ್ಯಗಳು.!

04/10/2025 11:47 AM2 Mins Read

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್ ಬಂಕ್’ ಗಳಲ್ಲಿ ನಿಮಗೆ ಸಿಗಲಿವೆ ಈ 6 ಉಚಿತ ಸೇವೆಗಳು.!

04/10/2025 11:30 AM2 Mins Read
Recent News

Watch video: ಅತ್ಯದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ನಿತೀಶ್ ಕುಮಾರ್ ರೆಡ್ಡಿ | IND vs WI 1st Test 2025

04/10/2025 12:13 PM

BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ

04/10/2025 12:09 PM

ಇಂಡೋನೇಷ್ಯಾದಲ್ಲಿ ಶಾಲೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, ಇನ್ನೂ ಡಜನ್ಗಟ್ಟಲೆ ವಿದ್ಯಾರ್ಥಿಗಳು ನಾಪತ್ತೆ

04/10/2025 12:03 PM

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

04/10/2025 11:57 AM
State News
KARNATAKA

BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ

By kannadanewsnow0504/10/2025 12:09 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಇದುವರೆಗೂ ಬೆಂಗಳೂರು ಹೊರತುಪಡಿಸಿ,…

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

04/10/2025 11:57 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ `ಹೊಲಿಗೆ ಯಂತ್ರ’ ಸೇರಿ ನಿಮಗೆ ಸಿಗಲಿವೆ ಈ 8 ಸೌಲಭ್ಯಗಳು.!

04/10/2025 11:47 AM

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್ ಬಂಕ್’ ಗಳಲ್ಲಿ ನಿಮಗೆ ಸಿಗಲಿವೆ ಈ 6 ಉಚಿತ ಸೇವೆಗಳು.!

04/10/2025 11:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.