Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ಜೈಶ್ ಭಯೋತ್ಪಾದಕರು ಸಾವು..!

15/05/2025 9:59 AM

ಚಿಕನ್‌ ಪ್ರಿಯರೇ ಗಮನಿಸಿ: ಕೋಳಿಯ ಈ ಭಾಗವನ್ನು ಅಪ್ಪಿ-ತಪ್ಪಿ ತಿನ್ನಬೇಡಿ..!

15/05/2025 9:44 AM

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಂಜನಗೂಡಲ್ಲಿ ನಾಮಫಲಕ ಅಳವಡಿಸುವ ವಿಚಾರದಲ್ಲಿ ಗಲಾಟೆ: ಪಿಎಸ್‌ಐ ಸೇರಿ 25ಕ್ಕೂ ಹೆಚ್ಚು ಮಂದಿಗೆ ಗಾಯ
KARNATAKA

BREAKING : ನಂಜನಗೂಡಲ್ಲಿ ನಾಮಫಲಕ ಅಳವಡಿಸುವ ವಿಚಾರದಲ್ಲಿ ಗಲಾಟೆ: ಪಿಎಸ್‌ಐ ಸೇರಿ 25ಕ್ಕೂ ಹೆಚ್ಚು ಮಂದಿಗೆ ಗಾಯ

By kannadanewsnow0530/01/2024 6:00 AM

ಮೈಸೂರು : ನಂಜನಗೂಡಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ ಕುರಿತಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಹಲ್ಲರೆ ಗ್ರಾಮದಿಂದ ಹುರ ಕಡೆಗೆ ತೆರಳುವ ರಸ್ತೆಗೆ ಹೆಸರಿಡುವ ಸಂಬಂಧ ಸುದ್ದಿ ತಿಳಿದು ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೂ ಕಲ್ಲು ತೂರಾಟವಾಗಿದೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಗಾಯಗೊಂಡವರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಕೂಡ ಸೇರಿದ್ದಾರೆ.

ಗ್ರಾಮದ ನಿವಾಸಿಗಳಾದ ನಂಜುಂಡಸ್ವಾಮಿ, ಶಂಕರಮ್ಮ, ಸುರೇಶ್‌, ಶಂಕರ, ಮನೋಜ್‌, ಮಹದೇವಸ್ವಾಮಿ, ನಂಜುಂಡಸ್ವಾಮಿ, ಸಾಗರ್‌, ಪುನೀತ್‌ ಕುಮಾರ್‌, ರಾಮು ಹಾಗೂ ಮಹದೇವ ಪ್ರಸಾದ್‌ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರೊಂದಿಗೆ ಮನೆ ಮುಂದೆ ನಿಂತಿದ್ದ 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು, ಗ್ರಾಮದಲ್ಲಿಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಹಲ್ಲರೆ ಗ್ರಾಮದಿಂದ ಹುರ ಕಡೆಗೆ ತೆರಳುವ ರಸ್ತೆಗೆ ಹೆಸರಿಡುವ ಸಂಬಂಧ ಒಂದು ಗುಂಪಿನ ಕೆಲ ಯುವಕರು ಸ್ಥಳೀಯ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಪಿಡಿಒ ಅವರಿಂದ ಅನುಮತಿ ಪಡೆದುಕೊಂಡಿದ್ದರು. ಆದರೆ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ ಕಳೆದ ಐದು ದಿನಗಳ ಹಿಂದೆ ಮತ್ತೊಂದು ಗುಂಪಿನ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ನಾಮಫಲಕ ಅಳವಡಿಕೆ ಮುಂದೂಡಲಾಗಿತ್ತು.

ಸೋಮವಾರ ಸಂಜೆ ಗ್ರಾಮದಲ್ಲಿಈ ಸಂಬಂಧ ಮತ್ತೆ ಎರಡು ಗುಂಪಿನ ಜನರ ನಡುವೆ ವಾಗ್ವಾದ ಉಂಟಾಗಿದೆ. ರಾತ್ರಿ ಈ ಸಂಬಂಧ ಉಂಟಾದ ಜಗಳ ತಾರಕಕ್ಕೇರಿದ್ದು, ಕೆಲವರು ಒಂದು ಸಮುದಾಯದ ಜನರು ವಾಸಿಸುವ ಬೀದಿಗೆ ತೆರಳಿ ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ.ಇನ್ನು ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ್ದ ಪೊಲೀಸರ ಮೇಲೂ ಉದ್ರಿಕ್ತರ ಗುಂಪು ಕಲ್ಲುತೂರಿದ್ದರಿಂದ ನಂಜನಗೂಡು ಗ್ರಾಮಾಂತರ ಠಾಣೆ ಪಿಎಸ್‌ಐ ಗೋಪಾಲಕೃಷ್ಣ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಗಾಯಗೊಂಡ ಎಲ್ಲರನ್ನು ತುರ್ತು ವಾಹನದ ಮೂಲಕ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share. Facebook Twitter LinkedIn WhatsApp Email

Related Posts

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM1 Min Read

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM1 Min Read

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM1 Min Read
Recent News

ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ಜೈಶ್ ಭಯೋತ್ಪಾದಕರು ಸಾವು..!

15/05/2025 9:59 AM

ಚಿಕನ್‌ ಪ್ರಿಯರೇ ಗಮನಿಸಿ: ಕೋಳಿಯ ಈ ಭಾಗವನ್ನು ಅಪ್ಪಿ-ತಪ್ಪಿ ತಿನ್ನಬೇಡಿ..!

15/05/2025 9:44 AM

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM
State News
KARNATAKA

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

By kannadanewsnow0715/05/2025 9:32 AM KARNATAKA 1 Min Read

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರಯೋಜನಗಳು:…

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.