BREAKING : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ ಮನಬಂದಂತೆ ಥಳಿಸಿದ್ದಾನೆ. ಯಂಕಪ್ಪ ಪತ್ನಿ ಜೊತೆಗೆ … Continue reading BREAKING : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!
Copy and paste this URL into your WordPress site to embed
Copy and paste this code into your site to embed