ಬೆಂಗಳೂರು : ಬೆಂಗಳೂರಿನಲ್ಲಿ ಕೇಂದ್ರಗುಪ್ತದಳ ಹಾಗೂ ಸೇನಾ ಗುಪ್ತ ದಳದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನದ ಗೂಢಾಚಾರಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಕೇಂದ್ರಗುಪ್ತದಳ ಹಾಗೂ ಸೇನಾ ಗುಪ್ತ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಪಾಕ್ ಗೂಢಾಚಾರಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಿಇಎಲ್ ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ನನ್ನು ಬಂಧಿಸಲಾಗಿದೆ.
,