Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

SHOCKING : ಉತ್ತರಕನ್ನಡದಲ್ಲಿ ಆಝಾನ್ ಕೊಡುತ್ತಿದ್ದ ವೇಳೆಯೆ ಹೃದಯಾಘಾತದಿಂದ ಧರ್ಮಗುರು ನಿಧನ | Watch Video

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಪೆನ್ ಡ್ರೈವ್’ ಕಥಾನಾಯಕರೇ ಡಿಸಿಎಂ ಡಿಕೆ ಶಿವಕುಮಾರ್ : ದೇವರಾಜೇಗೌಡ ಹೊಸ ಬಾಂಬ್
KARNATAKA

BREAKING : ‘ಪೆನ್ ಡ್ರೈವ್’ ಕಥಾನಾಯಕರೇ ಡಿಸಿಎಂ ಡಿಕೆ ಶಿವಕುಮಾರ್ : ದೇವರಾಜೇಗೌಡ ಹೊಸ ಬಾಂಬ್

By ಸುರೇಶ್‌

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ, ಪೆನ್ ಡ್ರೈವ್ ನ ಕಥಾನಾಯಕರೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗಂಭೀರವಾದ ಆರೋಪ ಮಾಡಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಕಥಾನಾಯಕರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರೇ ಇದರ ರೂವಾರಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇದರಲ್ಲಿ ಇನ್ನೊಬ್ಬರ ನಾಯಕರ ಆಡಿಯೋ ಸಹ ಇದೆ ದೇವರಾಜೇಗೌಡ ಮೇಲೆ ಕೆಸ್ ಹಾಕಲು ಈಗ ಹೊರಟಿದ್ದಾರೆ.ಡಿಸಿಎಂ ರವರು ಮಾತುಕತೆಗೆ ನನ್ನ ಬಳಿ ಕೆಲ ಜನರನ್ನು ಕಳುಹಿಸಿದ್ದರು.ಪೆನ್ ಡ್ರೈವ್ ಒಬ್ಬ ಮಹಾ ನಾಯಕನ ಬಳಿ ಹೋಗಿತ್ತು. ಡಿಕೆ ಮಾತಾಡಿರುವ ಆಡಿಯೋ ಬಿಡುಗಡೆ ಮಾಡಿದ ದೇವರಾಜ್ ಗೌಡ LR ಶಿವರಾಮೇಗೌಡ ಮೊದಲು ಮಾತನಾಡಿದರು ಆಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಫೋನ್ ಕೊಟ್ಟರು ಎಲ್ಲರ ಶಿವರಾಮೇಗೌಡರಿಂದ ಆಡಿಯೋದಲ್ಲಿ ಭರವಸೆ ನೀಡಿದರು ಎಂದು ಡಿಕೆ ಶಿವಕುಮಾರ್ ಮಾತನಾಡಿರುವ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಡಿಕೆ ಕೈಗೆ ಎಲ್ ಆರ್ ಶಿವರಾಮೇಗೌಡ ಫೋನ್ ಕೊಟ್ಟರು ಇಷ್ಟನ್ನಾದರೂ ಮಾಡ್ತಿದ್ದೀವಲ್ಲ ಅದಕ್ಕಾದ್ರು ಖುಷಿಪಡಿ ಎಂದು ಡಿಕೆ ಶಿವಕುಮಾರ್ ಅಂದರು. ಆಡಿಯೋ ದಲ್ಲಿ ಯಾರೂ ಮಾತಾಡಿದ್ದಾರೆ ಗೊತ್ತಾಯಿತಲ್ಲವಾ? ಇದರಲ್ಲಿ ಯಾರ ಪಾತ್ರ ಇದೆ ಎಂದು ಗೊತ್ತಾಯಿತು ಅಲ್ವಾ? ನಾನು ಸಿ ಬಿ ಐ ಗೆ ದೂರು ಕೊಡುತ್ತೇನೆ ಎಸ್ ಐ ಟಿ ಮೇಲೆ ನಂಬಿಕೆ ಇಲ್ಲ ಎಂದರು.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಬಿಡುಗಡೆಯಾಗಿರುವ ವಿಡಿಯೋಗಳನ್ನು, ಕೆಲ ಕಿಡಿಗೇಡಿ ರಾಜಕಾರಣಿಗಳು ವಿಡಿಯೋಗಳನ್ನು ಅಸ್ತ್ರ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿಕೆ ನೀಡಿದರು.ಈಗಾಗಲೇ ನಾನು ಎರಡು ಬಾರಿ ಎಸ್ಐಟಿ ಅಧಿಕಾರಿಗಳನ್ನು ಭೇಟಿಯಾಗಿದ್ದೇನೆ. ಅದರಲ್ಲಿ ಕೆಲ ಕಹಿ ಸತ್ಯಗಳನ್ನು ಕೂಡ ಹೇಳಿದ್ದೇನೆ ಎಂದರು.

ಸ್ಟೇ ಇದ್ದರೂ ವಿಡಿಯೋಗಳನ್ನು ಹಂಚಿದ್ದಾರೆ ಎಂದು ದೂರು ದಾಖಲಿಸಲಾಗಿದೆ ವಿಶೇಷ ಅಂದರೆ ವಿಡಿಯೋಗಳನ್ನು ಬ್ಲರ್ ಮಾಡದೆ ಹರಿಬಿಟ್ಟಿದ್ದಾರೆ ಎಂದರು.ಇದೆಲ್ಲರ ನಡುವೆ ಯಕ್ಷಪ್ರಶ್ನೆ ಏನೆಂದರೆ ದೇವರಾಜೆಗೌಡ ಪಾತ್ರ ಏನು ಎಂಬುದಾಗಿದೆ. ವಕೀಲ ವೃತ್ತಿಯ ನಿಯಮ ಏನಪ್ಪ ಅಂದರೆ ರಕ್ಷಣೆ ಕೊಡುವುದು ಕೊಲೆಗಾರ ಬಂದರು ಆತನಿಗೆ ರಕ್ಷಣೆ ಕೊಡಬೇಕಾಗಿರುವುದು ಕೆಲ ಕಿಡಿಗೇಡಿ ರಾಜಕಾರಣಿಗಳು ವಿಡಿಯೋವನ್ನು ಅಸ್ತ್ರ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

Share. Facebook Twitter LinkedIn WhatsApp Email

Related Posts

SHOCKING : ಉತ್ತರಕನ್ನಡದಲ್ಲಿ ಆಝಾನ್ ಕೊಡುತ್ತಿದ್ದ ವೇಳೆಯೆ ಹೃದಯಾಘಾತದಿಂದ ಧರ್ಮಗುರು ನಿಧನ | Watch Video

1 Min Read

ಇನ್ಮುಂದೆ UPIನಲ್ಲೇ ಸಿಗುತ್ತೆ ಸಾಲ: ನಿಮ್ಮ ಮೊಬೈಲ್‌ ನಲ್ಲೇ ಆಕ್ಟಿವೇಟ್ ಆಗಲಿದೆ ‘ಮಿನಿ ಕ್ರೆಡಿಟ್ ಕಾರ್ಡ್’!

2 Mins Read

ಗಮನಿಸಿ : `ಆಧಾರ್ ಕಾರ್ಡ್‌’ನಲ್ಲಿ ನಿಮ್ಮ ಹಳೆಯ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

2 Mins Read
Recent News

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

SHOCKING : ಉತ್ತರಕನ್ನಡದಲ್ಲಿ ಆಝಾನ್ ಕೊಡುತ್ತಿದ್ದ ವೇಳೆಯೆ ಹೃದಯಾಘಾತದಿಂದ ಧರ್ಮಗುರು ನಿಧನ | Watch Video

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

State News
KARNATAKA

SHOCKING : ಉತ್ತರಕನ್ನಡದಲ್ಲಿ ಆಝಾನ್ ಕೊಡುತ್ತಿದ್ದ ವೇಳೆಯೆ ಹೃದಯಾಘಾತದಿಂದ ಧರ್ಮಗುರು ನಿಧನ | Watch Video

By ಸುರೇಶ್‌ KARNATAKA 1 Min Read

ಉತ್ತರಕನ್ನಡ : ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಬಂಟ್ವಾಳ ಮೂಲದ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ…

ಇನ್ಮುಂದೆ UPIನಲ್ಲೇ ಸಿಗುತ್ತೆ ಸಾಲ: ನಿಮ್ಮ ಮೊಬೈಲ್‌ ನಲ್ಲೇ ಆಕ್ಟಿವೇಟ್ ಆಗಲಿದೆ ‘ಮಿನಿ ಕ್ರೆಡಿಟ್ ಕಾರ್ಡ್’!

ಗಮನಿಸಿ : `ಆಧಾರ್ ಕಾರ್ಡ್‌’ನಲ್ಲಿ ನಿಮ್ಮ ಹಳೆಯ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.