BREAKING : ಬಡವರಿಗೆ 3 ಕೋಟಿ ಮನೆ, ಮುಂದಿನ 5 ವರ್ಷಗಳ ಕಾಲ ಉಚಿತ ಪಡಿತರ : ಪ್ರಧಾನಿ ಮೋದಿ ಘೋಷಣೆ

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಹಮ್ಮಿಕೊಂಡ ಬ್ರಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಲವು ಗ್ಯಾರಂಟಿ ಯೋಜನೆಗಳನ್ನ ಘೋಷಸಿದರು. ದೇಶದಲ್ಲಿ ಮೋದಿ ಗ್ಯಾರಂಟಿಗೆ ನೈಜ ಗ್ಯಾರಂಟಿ ದೇವೇಗೌಡರು ಕೂಡ ಗ್ಯಾರಂಟಿ ಬಗ್ಗೆ ಹೇಳಿದ್ದಾರೆ ಕಾಂಗ್ರೆಸ್ ಗ್ಯಾರಂಟಿಗೆ ಪ್ರಧಾನಿ ಮೋದಿ ಕೌಂಟರ್ ನೀಡಿದ್ದು, ಮೋದಿ ಗ್ಯಾರಂಟಿ ದೇಶದ ಜನರಿಗೆ ಸಹಕಾರಿಯಾಗಿದೆ ಮೋದಿ ಗ್ಯಾರಂಟಿ ಕರ್ನಾಟಕದ ಪ್ರತಿಯೊಬ್ಬರ ಗ್ಯಾರಂಟಿಯಾಗಿದೆ. ಬಿಜೆಪಿ ಸಂಕಲ್ಪ … Continue reading BREAKING : ಬಡವರಿಗೆ 3 ಕೋಟಿ ಮನೆ, ಮುಂದಿನ 5 ವರ್ಷಗಳ ಕಾಲ ಉಚಿತ ಪಡಿತರ : ಪ್ರಧಾನಿ ಮೋದಿ ಘೋಷಣೆ