Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

10/08/2025 12:52 PM

BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO

10/08/2025 12:49 PM

BREAKING : ಟಿಕೆಟ್ ಖರೀದಿಸಿ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ನಿಂತುಕೊಂಡೇ ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO
KARNATAKA

BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO

By kannadanewsnow5710/08/2025 12:49 PM

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿ RV ರೋಡ್ ಹಾಗು ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕೆ ಮೋದಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಇಂದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಅವರು ಸಂವಾದ ನಡೆಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲರು ಸಾಥ್ ನೀಡಿದ್ದಾರೆ.

ಈ ಮಾರ್ಗವು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ ವರೆಗೆ ವಿಸ್ತರಿಸಿದೆ. ಹಳದಿ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಈ ಯೋಜನೆಯು 5,000 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಹಳದಿ ಮಾರ್ಗವು ಬೆಂಗಳೂರಿನ ದಕ್ಷಿಣ ಭಾಗದ ವಸತಿ ಪ್ರದೇಶಗಳನ್ನು ಐಟಿ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕಿಸುತ್ತದೆ. ಆರಂಭದಲ್ಲಿ ಹಳದಿ ಮಾರ್ಗದಲ್ಲಿ ಮೂರು ರೈಲುಗಳು ಮಾತ್ರ ಸಂಚರಿಸಲಿವೆ. ರೈಲುಗಳು ಚಾಲಕ ರಹಿತವಾಗಿರಲಿವೆ. ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.

ಇದಕ್ಕೂ ಮೊದಲು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ನಂತರ ರಸ್ತೆ ಮಾರ್ಗವಾಗಿ 11:15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತೆರಳಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.

ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರು -ಬೆಳಗಾವಿ, ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಿದರು.

#WATCH | Bengaluru | Prime Minister Narendra Modi, along with Karnataka CM Siddaramaiah, Dy CM DK Shivakumar, and Union Minister Manohar Lal Khattar, undertakes a metro ride from RV Road (Ragigudda) to Electronic City metro station via the Yellow line that PM Modi inaugurated… pic.twitter.com/RxB1AcCPwC

— ANI (@ANI) August 10, 2025

BREAKING: PM Modi travels on 'Our Metro Yellow Line': CM Siddaramaiah DCM DK Sath | WATCH VIDEO
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

10/08/2025 12:52 PM1 Min Read

BREAKING : ಟಿಕೆಟ್ ಖರೀದಿಸಿ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ನಿಂತುಕೊಂಡೇ ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:45 PM1 Min Read

BREAKING : ಬೆಂಗಳೂರಿನ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:41 PM1 Min Read
Recent News

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

10/08/2025 12:52 PM

BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO

10/08/2025 12:49 PM

BREAKING : ಟಿಕೆಟ್ ಖರೀದಿಸಿ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ನಿಂತುಕೊಂಡೇ ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:45 PM

BREAKING : ಬೆಂಗಳೂರಿನ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:41 PM
State News
KARNATAKA

BIG NEWS : ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

By kannadanewsnow0510/08/2025 12:52 PM KARNATAKA 1 Min Read

ಬೆಂಗಳೂರು : ಕರ್ನಾಟಕಕ್ಕೆ ಮತ್ತು ಬೆಂಗಳೂರಿಗೆ ಬಿಜೆಪಿ ಯಾವೊಬ್ಬ ಸಂಸದ 10 ರೂ. ಅನುದಾನ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್‌…

BREAKING : `ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : CM ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾಥ್ | WATCH VIDEO

10/08/2025 12:49 PM

BREAKING : ಟಿಕೆಟ್ ಖರೀದಿಸಿ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ನಿಂತುಕೊಂಡೇ ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:45 PM

BREAKING : ಬೆಂಗಳೂರಿನ `ನಮ್ಮ ಮೆಟ್ರೋ’ದಲ್ಲಿ ಪ್ರಧಾನಿ ಮೋದಿ ಪ್ರಯಾಣ : ವಿದ್ಯಾರ್ಥಿಗಳೊಂದಿಗೆ ಸಂವಾದ | WATCH VIDEO

10/08/2025 12:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.