Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

24/12/2025 6:20 AM

ರಾತ್ರಿ ಮಲಗುವ ಮುನ್ನ ಒಂದೇ ಒಂದು ‘ಲವಂಗ’ ಬಾಯಲ್ಲಿ ಇಟ್ಟುಕೊಂಡು ಮಲಗಿದ್ರೆ ಏನಾಗುತ್ತೆ ಗೊತ್ತಾ?

23/12/2025 10:01 PM

ಒಂದು ಕಿಲೋಮೀಟರ್ ನಡೆಯಲು ಎಷ್ಟು ‘ಹೆಜ್ಜೆ’ ಇಡಬೇಕು.? ಶೇ. 99ರಷ್ಟು ಜನರಿಗೆ ಇದು ತಿಳಿದಿಲ್ಲ!

23/12/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ತುಂಬು ಗರ್ಭಿಣಿಯನ್ನು ಹತ್ಯೆಗೈದ ಪ್ರಕರಣ : ಆರೋಪಿಯನ್ನು ಬಂಧಿಸಿದ ಪೊಲೀಸರು
KARNATAKA

BREAKING : ಬೆಳಗಾವಿಯಲ್ಲಿ ತುಂಬು ಗರ್ಭಿಣಿಯನ್ನು ಹತ್ಯೆಗೈದ ಪ್ರಕರಣ : ಆರೋಪಿಯನ್ನು ಬಂಧಿಸಿದ ಪೊಲೀಸರು

By kannadanewsnow0503/01/2025 10:37 AM

ಬೆಳಗಾವಿ : ಕಳೆದ ಡಿಸೆಂಬರ್ 20ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕುಡ ಗ್ರಾಮದಲ್ಲಿ ಗರ್ಭಿಣಿ ಸುವರ್ಣ (33) ಎನ್ನುವ ಮಹಿಳೆಯ ಹತ್ಯೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಅಪ್ಪಯ್ಯ ರಾಚಯ್ಯ ಮಠಪತಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

ಕೇವಲ 50 ಸಾವಿರ ಹಣಕ್ಕಾಗಿ ಆರೋಪಿ ಅಪ್ಪಯ್ಯ ಗರ್ಭಿಣಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಡಿಸೆಂಬರ್ 20ರಂದು ಅಥಣಿ ತಾಲೂಕಿನ ಚಿಕ್ಕೋಡು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿತ್ತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೋಡು ಗ್ರಾಮ ಸುವರ್ಣಳನ್ನು ಭಾವ ಅಪ್ಪಯ್ಯ ಭೀಕರವಾಗಿ ಕೊಂದು ಪರಾರಿಯಾಗಿದ್ದ.

ಬಾಗಲಕೋಟೆ ಜಿಲ್ಲೆಯ ತೆರದಾಳದಿಂದ ಬಂದು ಕೊಲೆ ಮಾಡಿ ಆತಪರಾರಿಯಾಗಿದ್ದ ಇದೀಗ ಪೊಲೀಸರು ಮಹಾರಾಷ್ಟ್ರದ ಮೀರಜ್ ನಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ 50,000 ಸಾಲವನ್ನು ಕೊಟ್ಟು ಸುವರ್ಣ ಕೊಟ್ಟಿದ್ದಳು. ಪದೇಪದೇ ಹಣ ಕೇಳಿದ್ದಕ್ಕೆ ಅಪ್ಪಯ್ಯ ಕೊಲೆಯ ನಿರ್ಧಾರಕ್ಕೆ ಬಂದಿದ್ದಾನೆ. ಕೊಂದರೆ ಐವತ್ತು ಸಾವಿರ ಉಳಿಯುತ್ತೆ, ಮೈ ಮೇಲಿನ ಚಿನ್ನ ಸಿಗುತ್ತದೆ ಎಂದು ಸಂಚು ರೂಪಿಸಿದ್ದಾನೆ.

ಬಳಿಕ ಚಿಕ್ಕೊಡು ಗ್ರಾಮಕ್ಕೆ ಬಂದು ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಗರ್ಭಿಣಿ ಸುವರ್ಣಳನ್ನು ಕೊಚ್ಚಿ ಕೊಲೆ ಮಾಡಿ ಆರೋಪಿ ಅಪ್ಪಯ್ಯ ಪರಾರಿಯಾಗಿದ್ದಾನೆ. ಕೊಲೆಯಾದ ಬಳಿಕ ಅಂತ್ಯಸಂಸ್ಕಾರಕ್ಕೆ ಬರದೆ ಅಪ್ಪಯ್ಯ ದೂರ ಉಳಿದಿದ್ದ. ಇದೆ ವೇಳೆ ಸುವರ್ಣ ಅಕ್ಕ ಕೂಡ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ಸಂಶಯಗೊಂಡು ಪೊಲೀಸರು ಆರೋಪಿ ಅಪ್ಪಯ್ಯನ ಬೆನ್ನು ಬಿದ್ದಿದ್ದರು.ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

24/12/2025 6:20 AM3 Mins Read

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

23/12/2025 9:37 PM1 Min Read

ಬೆಂಗಳೂರಿನ ಜನತೆ ಗಮನಕ್ಕೆ: ಹೀಗಿದೆ ನಮ್ಮ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರ

23/12/2025 9:20 PM2 Mins Read
Recent News

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

24/12/2025 6:20 AM

ರಾತ್ರಿ ಮಲಗುವ ಮುನ್ನ ಒಂದೇ ಒಂದು ‘ಲವಂಗ’ ಬಾಯಲ್ಲಿ ಇಟ್ಟುಕೊಂಡು ಮಲಗಿದ್ರೆ ಏನಾಗುತ್ತೆ ಗೊತ್ತಾ?

23/12/2025 10:01 PM

ಒಂದು ಕಿಲೋಮೀಟರ್ ನಡೆಯಲು ಎಷ್ಟು ‘ಹೆಜ್ಜೆ’ ಇಡಬೇಕು.? ಶೇ. 99ರಷ್ಟು ಜನರಿಗೆ ಇದು ತಿಳಿದಿಲ್ಲ!

23/12/2025 9:55 PM

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

23/12/2025 9:37 PM
State News
KARNATAKA

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

By kannadanewsnow5724/12/2025 6:20 AM KARNATAKA 3 Mins Read

ಬೆಂಗಳೂರು : ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ…

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

23/12/2025 9:37 PM

ಬೆಂಗಳೂರಿನ ಜನತೆ ಗಮನಕ್ಕೆ: ಹೀಗಿದೆ ನಮ್ಮ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರ

23/12/2025 9:20 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹವಾನಿಯಂತ್ರಿತ ವಜ್ರ BMTC ಬಸ್ ಸಂಚಾರ ಆರಂಭ

23/12/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.