Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

04/08/2025 3:47 PM

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಾಕಿಸ್ತಾನದ ‘ನ್ಯೂಕ್ಲಿಯರ್’ ಗೆ ಯಾವುದೇ ಕಾರಣಕ್ಕೂ ಹೆದರಲ್ಲ : ಪ್ರಧಾನಿ ಮೋದಿ ಗುಡುಗು
INDIA

BREAKING : ಪಾಕಿಸ್ತಾನದ ‘ನ್ಯೂಕ್ಲಿಯರ್’ ಗೆ ಯಾವುದೇ ಕಾರಣಕ್ಕೂ ಹೆದರಲ್ಲ : ಪ್ರಧಾನಿ ಮೋದಿ ಗುಡುಗು

By kannadanewsnow0513/05/2025 3:59 PM

ಪಂಜಾಬ್ : ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮತ್ತೊಮ್ಮೆ ಉಗ್ರರು ಏನಾದರೂ ದಾಳಿ ಮಾಡಿದರೆ ಭಾರತದ ಪ್ರತಿ ದಾಳಿ ಇನ್ನೂ ಘೋರವಾಗಿರುತ್ತದೆ. ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಇಡೀ ವಿಶ್ವವೇ ಭಾರತದ ಬೆಂಬಲಕ್ಕೆ ನಿಂತಿದೆ. ಉಗ್ರರು ಪಾಕಿಸ್ತಾನದೊಳಗೆ ಅಡಗಿದರು ಸಹ ನುಗ್ಗಿ ಹೊಡೆಯುತ್ತೇವೆ ಭಾರತೀಯ ಸೇನೆಯ ಕಾರ್ಯ ಕ್ಷಮತೆ ಅದ್ಭುತವಾಗಿದೆ ಎಂದರು.

ಆಪರೇಷನ್ ಸಿಂಧೂರ ಸಾಮಾನ್ಯ ಮಿಲಿಟರಿ ಕಾರ್ಯಾಚರಣೆ ಅಲ್ಲ. ನಿಮ್ಮ ಶೌರ್ಯ ಪ್ರತಿಧ್ವನಿ ಎಲ್ಲೆಡೆ ಕೇಳಿ ಬರುತ್ತಿದೆ. ಉಗ್ರರ ಸದೆಬಡೆಯುವದಾಗಿ ಭಾರತ ಲಕ್ಷ್ಮಣ ರೇಖೆ ಎಳೆದಿದೆ. ಭಾರತದ ಶಸ್ತ್ರಾಸ್ತ್ರಗಳಿಂದ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಆಗಿದೆ. ಭಾರತೀಯ ಸೇನೆಗೆ ಆಧುನಿಕ ತಂತ್ರಜ್ಞಾನದ ಶಕ್ತಿ ಇದೆ. ಪಾಕಿಸ್ತಾನದ ಸೇನೆಯನ್ನು ನಮ್ಮ ಸೇನೆ ಧೂಳಿಪಟ ಮಾಡಿದೆ. ಆಪರೇಷನ್ ಸಿಂಧೂರ ಒಂದು ತ್ರಿವೇಣಿಯಾಗಿದೆ. ನಮ್ಮ ದಾಳಿಯಿಂದ ಪಾಕಿಸ್ತಾನದವರಿಗೆ ಇನ್ನು ಸರಿಯಾಗಿ ನಿದ್ದೆ ಬರುತ್ತಿಲ್ಲ ಪಾಕಿಸ್ತಾನದಲ್ಲೂ ಈಗ ಉಗ್ರರಿಗೆ ಯಾವುದೇ ಸುರಕ್ಷಿತ ತಾಣವಿಲ್ಲ ಏಕೆಂದರೆ ಉಗ್ರರು ಎಲ್ಲೇ ಅಡಗಿದ್ದರು ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದರು.

ಉಗ್ರರು ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿದರು. ಸಿಂಧೂರ ಅಳಿಸಿದ್ದ ಉಗ್ರರನ್ನು ಸದೆ ಬಡಿದಿದ್ದೇವೆ. ಉಗ್ರರನ್ನು ಭಾರತೀಯ ಸೇನೆ ಮಣ್ಣಲ್ಲಿ ಹೂತುಹಾಕಿದೆ. ಭಾರತೀಯ ಸೇನೆ ಉಗ್ರ ಹುಟ್ಟಡಗಿಸಿದೆ. ಉಗ್ರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಉಗ್ರರ ಮಹಾವಿನಾಶ ಇಲ್ಲಿಂದ ಆರಂಭವಾಗಿದೆ. ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದೇವೆ.

ಪಾಕಿಸ್ತಾನಕ್ಕೆ ತಿನ್ನುವುದಕ್ಕೆ ಅನ್ನವಿಲ್ಲ ಆದರೆ ಉಗ್ರರನ್ನು ಪೋಷಿಸುತ್ತಿದೆ. 100ಕ್ಕೂ ಹೆಚ್ಚು ಉಗ್ರರನ್ನು ಸದೆ ಬಡಿದಿದ್ದೇವೆ. ಪಾಕಿಸ್ತಾನದ ಒಳಗೆ ನುಗ್ಗಿ ಭಾರತೀಯ ಸೇನಾಪಡೆ ಉಗ್ರರನ್ನು ಹೊಡೆದಿದೆ. ಡ್ರೋನ್ ಮತ್ತು ಜೆಟ್ ವಿಮಾನಗಳನ್ನು ಹೊಡೆದುರಿಸಿಳಿದ್ದೇವೆ. ನಮ್ಮ ವೀರಯೋಧರು ಎಲ್ಲಿ ಪಾದ ಇಡುತ್ತಾರೋ ನಿಮ್ಮ ಪರಾಕ್ರಮವನ್ನು ಇಡೀ ವಿಶ್ವವೇ ನೋಡಿದೆ. ವೀರ ಯೋಧರಿಗೆ ನನ್ನ ಸೆಲ್ಯೂಟ್. ಭಾರತವನ್ನು ಕೆಣಕಿದರೆ ಯಾರಿಗೂ ಉಳಿಗಾಲವಿಲ್ಲ. ಪಾಕಿಸ್ತಾನ ಉಗ್ರರನ್ನು ಪೋಷಣೆ ಮಾಡುತ್ತಿದೆ. 20 ನಿಮಿಷದಲ್ಲಿ ಪಾಕಿಸ್ತಾನ ಗಡಿದಾಟಿ ಹೊಡೆದಿದ್ದೇವೆ. ಪಾಕಿಸ್ತಾನ ಇದನ್ನು ಕೂಡ ಮಾಡಿರಲಿಲ್ಲ. ಭಾರತೀಯ ಸೈನಿಕರ ಶಕ್ತಿಗೆ ಪಾಕಿಸ್ತಾನ ತಬ್ಬಿಬ್ಬುಗೊಂಡಿದೆ. ಉಗ್ರರ ಹೆಡ್ ಕ್ವಾಟರ್ಸ ಮಾಡಲಾಗಿದೆ.

ಆಪರೇಷನ್ ಸಿಂಧೂರ್ ಕೇವಲ ಅಭಿಯಾನ ಅಷ್ಟೇ ಅಲ್ಲ ಅದು ಭಾರತೀಯ ನೀತಿ ಮತ್ತು ನಿಯತ್ತು ಆಗಿದೆ. ನಿಮ್ಮ ಗುರಿಯನ್ನು ತಲುಪಿದ್ದೀರಿ ಎಂದು ಹೆಮ್ಮೆಯಿಂದ ನಾನು ಹೇಳಬಲ್ಲೆ ನಮ್ಮ ಸಹೋದರಿಯರ ಸಿಂಧೂರ ಅಳಿಸಿದವರಿಗೆ ತಕ್ಕ ಪಾಠ ಕಲಿಸಿದ್ದೇವೆ. ಭಯೋತ್ಪಾದಕರ ನೆಲೆಗಳನ್ನು ಮಣ್ಣಿನಲ್ಲಿ ಹೂತುಹಾಕಿದ್ದೇವೆ. ಉಗ್ರರ ಶಿಬಿರ ಮತ್ತು ಪಾಕಿಸ್ತಾನ ವಾಯು ನೆಲೆಗಳು ಮಾತ್ರ ನಾಶವಾಗಲಿಲ್ಲ. ಅವರ ದುಷ್ಟ ವಿನ್ಯಾಸ ಮತ್ತು ಧೈರ್ಯವನ್ನು ಸೋಲಿಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಭಾರತ್ ಮಾತಾ ಕೀ ಅನ್ನೋದು ಉದ್ಘೋಷ ಅಷ್ಟೇ ಅಲ್ಲ. ಇದು ದೇಶದ ಪ್ರತಿಯೊಬ್ಬ ಸೈನಿಕರ ಶಪಥವಾಗಿದೆ. ಇಡೀ ದೇಶದ ನಾಗರೀಕರ ಧ್ವನಿಯಾಗಿದೆ. ಭಾರತ್ ಮಾತಾ ಕೀ ಜೈ ಅನ್ನು ತಾಕತ್ತನ್ನು ಇಡೀ ವಿಶ್ವವೇ ನೋಡಿದೆ. ಅಣ್ವಸ್ತ್ರ ಬಳಕೆ ಬೆದರಿಕೆಗೆ ಭಾರತ ಎಂದಿಗೂ ಜಗ್ಗುವುದಿಲ್ಲ ಎಂದು ಮತ್ತೊಮ್ಮೆ ಮೋದಿ ಪಾಕಿಸ್ತಾನ ವಿರುದ್ಧ ಗುಡುಗಿದರು. ನಿಮ್ಮ ಶಕ್ತಿಯಿಂದ ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ ಮೂರು ಸೇನಾಪಡೆಗೆ ನಾನು ಸಲ್ಯೂಟ್ ಮಾಡುತ್ತೇನೆ ನಿಮ್ಮ ದರ್ಶನ ಪಡೆಯುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ ನಾವು ಹೊಸ ಇತಿಹಾಸವನ್ನು ರಚಿಸಿದ್ದೇವೆ. ಭಾರತ್ ಮಾತಾ ಕಿ ಜೈ ಎಂದರೆ ಉಗ್ರರಿಗೆ ನಡುಕ ಶುರುವಾಗಿದೆ. ದೇಶದ ಮುಂದಿನ ಪೀಳಿಗೆಗೂ ನೀವು ಪ್ರೇರಣೆಯಾಗಿದ್ದೀರಿ ಎಂದು ಪಂಜಾಬ್ ನ ಆದಮಪುರದಲ್ಲಿ ಸೈನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.

Share. Facebook Twitter LinkedIn WhatsApp Email

Related Posts

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM2 Mins Read

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM3 Mins Read

BREAKING ; ‘ಚುನಾವಣಾ ವಂಚನೆ’ ವಿರುದ್ಧ ರಾಹುಲ್ ಗಾಂಧಿ ‘ಪ್ರತಿಭಟನೆ’ ಆಗಸ್ಟ್ 8ಕ್ಕೆ ಮುಂದೂಡಿದ ಕಾಂಗ್ರೆಸ್

04/08/2025 3:23 PM1 Min Read
Recent News

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

04/08/2025 3:47 PM

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM
State News
KARNATAKA

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

By kannadanewsnow0904/08/2025 3:47 PM KARNATAKA 1 Min Read

ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.…

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM

BREAKING : ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆ ಸಾರಿಗೆ ಬಂದ್ ಮಾಡದಂತೆ ಹೈಕೋರ್ಟ್ ಆದೇಶ

04/08/2025 3:25 PM
high court

BREAKING: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್: ಒಂದು ದಿನದ ಮಟ್ಟಿಗೆ ಸ್ಥಗಿತಕ್ಕೆ ಆದೇಶ

04/08/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.