Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

18/12/2025 1:47 PM

BREAKING: ಬಾಂಗ್ಲಾದೇಶದ ಎರಡು ವೀಸಾ ಕೇಂದ್ರಗಳನ್ನು ಮುಚ್ಚಿದ ಭಾರತ

18/12/2025 1:43 PM

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಪುಷ್ಪ-2’ ಸಿನಿಮಾದಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ‘ಅಲ್ಲು ಅರ್ಜುನ್’ ವಿರುದ್ಧ ಮತ್ತೊಂದು `FIR’ ದಾಖಲು | Actor allu arjun
INDIA

BREAKING : ‘ಪುಷ್ಪ-2’ ಸಿನಿಮಾದಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ‘ಅಲ್ಲು ಅರ್ಜುನ್’ ವಿರುದ್ಧ ಮತ್ತೊಂದು `FIR’ ದಾಖಲು | Actor allu arjun

By kannadanewsnow5724/12/2024 12:05 PM

ಹೈದರಾಬಾದ್ : ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಚಿತ್ರಕ್ಕೆ ಸಂಕಷ್ಟ ತಪ್ಪುವಂತೆ ಕಾಣುತ್ತಿಲ್ಲ. ಇದೀಗ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದುಕಾಂಗ್ರೆಸ್ ಎಂಎಲ್ ಸಿ ತೀನ್ಮಾರ್ ಮಲ್ಲಣ್ಣ ಪುಷ್ಪ 2 ಚಿತ್ರದ ಬಗ್ಗೆ ದೂರು ನೀಡಿದ್ದಾರೆ.

ಪುಷ್ಟ 2 ಸಿನಿಮಾದಲ್ಲಿ ಪೊಲೀಸರಿಗೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಿನ್ನೆಲೆ ನಟ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಹಾಗೂ ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಾಗಿದೆ.ತೇನ್ಮಾರ್ ಮಲ್ಲಣ್ಣ ಅವರು ಮೇಡ್ಚಲ್ ಮಲ್ಕಾಜ್ ಗಿರಿ ಜಿಲ್ಲೆಯ ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪುಷ್ಪ 2 ಚಿತ್ರದ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ತಿನ್ಮಾರ್ ಮಲ್ಲಣ್ಣ ಮಾತನಾಡಿ. ನಾನು ಥಿಯೇಟರ್ ಗೆ ಹೋಗಿ ಪುಷ್ಪ 2 ಸಿನಿಮಾ ನೋಡಿದೆ. ಸಿನಿಮಾದ ಕೆಲವು ದೃಶ್ಯಗಳು ತುಂಬಾ ಕಳಪೆಯಾಗಿವೆ. ಸ್ಮಗ್ಲರ್ ಪೊಲೀಸ್ ಅಧಿಕಾರಿಯ ಕಾರಿಗೆ ಡಿಕ್ಕಿ ಹೊಡೆದ ನಂತರ ಅಲ್ಲು ಅರ್ಜುನ್ ಸ್ವಿಮ್ಮಿಂಗ್ ಪೂಲ್‌ಗೆ ಎಸೆಯುವ ದೃಶ್ಯಗಳಿವೆ ಮತ್ತು ಪೊಲೀಸ್ ಅಧಿಕಾರಿ ಈಜುಕೊಳಕ್ಕೆ ಬಿದ್ದಿದ್ದಾರೆ. ಇಂತಹ ದೃಶ್ಯಗಳು ಪೊಲೀಸರಿಗೆ ತುಂಬಾ ಅವಮಾನಕರ. ನಿರ್ದೇಶಕ ಸುಕುಮಾರ್, ನಿರ್ಮಾಪಕರು ಹಾಗೂ ನಾಯಕ ಅಲ್ಲು ಅರ್ಜುನ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನಾತ್ಮಕವಾಗಿ, ಆ ದೃಶ್ಯವನ್ನು ಕತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ತೆಲಂಗಾಣ ಜನತೆಗೆ ಮತ್ತು ಭಾರತದ ಜನತೆಗೆ ಕಳ್ಳಸಾಗಾಣಿಕೆದಾರರನ್ನು ಹೀರೋಗಳಾಗಿ ತೋರಿಸಿದರೆ, ಇಂದಿನ ಯುವಕರು ಅದೇ ದಾರಿಯಲ್ಲಿ ಸಾಗಿದರೆ ಸಮಾಜ ನಾಶವಾಗುವುದಿಲ್ಲವೇ? ಇಂತಹ ಸಿನಿಮಾಗಳನ್ನು ಪ್ರಚಾರ ಮಾಡುವ ಬದಲು ಒಳ್ಳೆಯ ಸಿನಿಮಾಗಳನ್ನು ಪ್ರಚಾರ ಮಾಡಿ ಹತ್ತು ಜನರಿಗೆ ಉಪಯೋಗವಾಗುವ ಸಿನಿಮಾಗಳನ್ನು ಆ್ಯಂಕರ್ ಮಾಡುವ ಅಗತ್ಯವಿದೆ. ಇಂತಹ ಸಿನಿಮಾ ಮಾಡಿದ ನಿರ್ದೇಶಕರು, ನಿರ್ಮಾಪಕರು, ನಟಿಸಿದ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇನೆ ಎಂದು ತಿನ್ಮಾರ್ ಮಲ್ಲಣ್ಣ ಹೇಳಿದ್ದಾರೆ.

BREAKING : ‘ಪುಷ್ಪ-2’ ಸಿನಿಮಾದಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ‘ಅಲ್ಲು ಅರ್ಜುನ್’ ವಿರುದ್ಧ ಮತ್ತೊಂದು `FIR' ದಾಖಲು | Actor allu arjun BREAKING: 'Pushpa-2' movie accused of insulting the police: Another ``FIR'' filed against actor 'Allu Arjun'
Share. Facebook Twitter LinkedIn WhatsApp Email

Related Posts

BREAKING: ಬಾಂಗ್ಲಾದೇಶದ ಎರಡು ವೀಸಾ ಕೇಂದ್ರಗಳನ್ನು ಮುಚ್ಚಿದ ಭಾರತ

18/12/2025 1:43 PM1 Min Read

BREAKING : ಲೋಕಸಭೆಯಲ್ಲಿ `ವಿ-ಬಿಜಿ ರಾಮ್ ಜಿ ಮಸೂದೆ’ ಅಂಗೀಕಾರ | VB – G RAM G Bill

18/12/2025 1:30 PM1 Min Read

BREAKING: ಏಕತಾ ಪ್ರತಿಮೆ ನಿರ್ಮಿಸಿದ ಭಾರತದ ಹಿರಿಯ ಶಿಲ್ಪಿ ರಾಮ್ ಸುತಾರ್ ನಿಧನ | Ram Sutar passes away

18/12/2025 1:26 PM1 Min Read
Recent News

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

18/12/2025 1:47 PM

BREAKING: ಬಾಂಗ್ಲಾದೇಶದ ಎರಡು ವೀಸಾ ಕೇಂದ್ರಗಳನ್ನು ಮುಚ್ಚಿದ ಭಾರತ

18/12/2025 1:43 PM

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM

BREAKING : ಲೋಕಸಭೆಯಲ್ಲಿ `ವಿ-ಬಿಜಿ ರಾಮ್ ಜಿ ಮಸೂದೆ’ ಅಂಗೀಕಾರ | VB – G RAM G Bill

18/12/2025 1:30 PM
State News
KARNATAKA

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow5718/12/2025 1:47 PM KARNATAKA 2 Mins Read

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ…

5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

18/12/2025 1:31 PM

ಶಿವಮೊಗ್ಗ: ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ‘ಒಂಟಿ ಸಲಗ’ ಪ್ರತ್ಯಕ್ಷ

18/12/2025 1:27 PM

BIG NEWS : ರಾಜ್ಯದ `ಹಾಸ್ಟೆಲ್’ಗಳಲ್ಲಿ ವಾರ್ಡನ್, ಮೇಲ್ವಿಚಾರರು ಈ ಕರ್ತವ್ಯಗಳ ಪಾಲನೆ ಕಡ್ಡಾಯ.!

18/12/2025 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.