ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ : ಕರ್ನಾಟಕದಿಂದ ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿಗೆ ಗೆಲುವು!

ಬೆಂಗಳೂರು: ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಿತು. ಇನ್ನೂ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನಿಂದ ಜಿಸಿ ಚಂದ್ರಶೇಖರ್‌, ನಾಸೀರ್‌ ಹುಸೇನ್‌, ಅಜಯ್‌ ಮಾಕೇನ್‌ ಸ್ಪರ್ಧಿಸಿ ಗೆಲುವು ಕಂಡರೇ ಬಿಜೆಪಿಯಿಂದ ಸ್ಪರ್ಧಿಸಿದ್ದ ನಾರಾಯಣಸಾ ಭಾಂಡಗೆ ಅವರು ಗೆಲವು ಕಂಡಿದ್ದಾರೆ. ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರು, ಆದರೆ ಅವರು ಸೋಲನ್ನು ಕಂಡಿದ್ದಾರೆ. ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, … Continue reading ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ : ಕರ್ನಾಟಕದಿಂದ ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿಗೆ ಗೆಲುವು!