BREAKING : ರಾಮನಗರದಲ್ಲಿ ಭೀಕರ ಹತ್ಯೆ : ಆಸ್ತಿಗಾಗಿ ಪತ್ನಿಯನ್ನೇ ಬಲಿ ಪಡೆದ ಪಾಪಿ ಪತಿ

ರಾಮನಗರ : ಹೆಂಡತಿಗೆ ತವರಿನಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪ್ರತಿದಿನ ಗಂಡ ಕಿರುಕುಳ ನೀಡುತ್ತಿದ್ದ, ಅಲ್ಲದೆ ಆಸ್ತಿಗಾಗಿ ಪತ್ನಿಯ ಮೇಲೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ (30) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ.ಕೊಲೆ ಮಾಡಿದ ಪತಿಯನ್ನು ರಮೇಶ್ ಎಂದು ಹೇಳಲಾಗುತ್ತಿದೆ.ಕೆಲವು ವರ್ಷಗಳ ಹಿಂದೆ ಅಶ್ವಿನಿಯನ್ನು ಮದಿವೆ ಮಾಡಿಕೊಂಡಿದ್ದ ರಮೇಶ್, ವರದಕ್ಷಿಣೆ ಹಾಗೂ ಆಸ್ತಿ ವಿಚಾರಕ್ಕೆ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ಮಾಡುತ್ತಿದ್ದನು ಎಂದು … Continue reading BREAKING : ರಾಮನಗರದಲ್ಲಿ ಭೀಕರ ಹತ್ಯೆ : ಆಸ್ತಿಗಾಗಿ ಪತ್ನಿಯನ್ನೇ ಬಲಿ ಪಡೆದ ಪಾಪಿ ಪತಿ