BREAKING: ರಾಮೇಶ್ವರಂ ಕೆಫೆ ಸ್ಪೋಟ ಕೇಸ್ : ಆರೋಪಿಗೂ ಖಾಕಿಗೂ ನಂಟು? ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ NIA ಅಧಿಕಾರಿಗಳು ಈಗಾಗಲೇ ಹಲವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ ಇದೀಗ ಪ್ರಮುಖ ಆರೋಪಿಯಾದ ಮುಜಾಮಿಲ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕವಾದ ಮಾಹಿತಿ ಹೊರ ಬಿದ್ದಿದೆ. ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿದೆ. ಇದೀಗ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದೆ. ಪ್ರಮುಖ ಆರೋಪಿ ಮುಜಾಮಿಲ್​ ಒಬ್ಬ ಪೊಲೀಸ್ ಇನ್​ಸ್ಪೆಕ್ಟರ್​ … Continue reading BREAKING: ರಾಮೇಶ್ವರಂ ಕೆಫೆ ಸ್ಪೋಟ ಕೇಸ್ : ಆರೋಪಿಗೂ ಖಾಕಿಗೂ ನಂಟು? ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ