BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ : ಬಳ್ಳಾರಿಯಿಂದ ಕಲಬುರ್ಗಿಗೆ ತೆರಳಿದ ‘NIA’ ಟೀಂ

ಕಲಬುರ್ಗಿ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡ ಈಗ ಬಳ್ಳಾರಿ ನಂತರ ಕಲಬುರ್ಗಿಗೆ ತರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬೆಳಗಾವಿ : ಜೈ ಮಹಾರಾಷ್ಟ್ರ ಎಂದವನಿಗೆ ಬುದ್ಧಿವಾದ ಹೇಳಿದಕ್ಕೆ ಉದ್ಯಮಿ ಮೇಲೆ ‘MES’ ಪುಂಡರ ಗೂಂಡಾಗಿರಿ ಬಳ್ಳಾರಿಯಿಂದ ಕಲಬುರ್ಗಿಗೆ ತೆರಳಿದ NIA ಅಧಿಕಾರಿಗಳ ತಂಡವು, ಬಳ್ಳಾರಿಯಲಿ ಶಂಕಿತ ಉಗ್ರನನ್ನು ಆಟೋದಲ್ಲಿ ಕೂಡಿಸಿಕೊಂಡು ಬಸ್ಟ್ಯಾಂಡಿಗೆ ಬಿಟ್ಟಿದ್ದ, ಆಟೋ ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದರು. ‘ಟೆಸ್ಟ್ ಕ್ರಿಕೆಟ್’ ಇತಿಹಾಸದಲ್ಲಿ 700 … Continue reading BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ : ಬಳ್ಳಾರಿಯಿಂದ ಕಲಬುರ್ಗಿಗೆ ತೆರಳಿದ ‘NIA’ ಟೀಂ