ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರ ಸನ್ಮಾನಿಸಲಿದೆ.
ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದು, ಇದೀಗ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಿಂದ ಆರ್ ಸಿಬಿ ಆಟಗಾರರು ಇರುವ ಬಸ್ ವಿಧಾನಸೌಧಕ್ಕೆ ಹೊರಟಿದ್ದು, ಕೆಲವೇ ನಿಮಿಷಗಳಲ್ಲಿ ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಲಿದ್ದಾರೆ.
#WATCH | Bengaluru, Karnataka | #IPL2025 champions #RoyalChallengersBengaluru to be felicitated by the Karnataka government at the Vidhana Soudha.#RoyalChallengersBengaluru clinched their first #IPL trophy yesterday after defeating Punjab Kings. pic.twitter.com/5kOys900my
— ANI (@ANI) June 4, 2025