Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ 5 ಕಡೆಗಳಲ್ಲಿ, ಮಾನವನ ಅಸ್ತಿಪಂಜರದ ಅವಶೇಷಗಳು ಪತ್ತೆ 
Uncategorized

BREAKING : ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ 5 ಕಡೆಗಳಲ್ಲಿ, ಮಾನವನ ಅಸ್ತಿಪಂಜರದ ಅವಶೇಷಗಳು ಪತ್ತೆ 

By kannadanewsnow0717/09/2025 4:13 PM
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ.
ಇದೀಗ ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮಾನವನ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ.
ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ.
ಈ ವೇಳೆ ಎಸ್ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್‌ಗಳನ್ನು  ತೆಗೆದುಕೊಂಡಿದೆ. ಲೋಹದ ಪೈಪ್‌ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ ರಾಸಾಯನಿಕ ಅಥವಾ ಜೈವಿಕ ಅಂಶಗಳಿಗೆ ಪ್ರತಿಕ್ರಿಯೆ ತೋರದೆ DNA ಅಥವಾ ರಕ್ತದ ಅಂಶಗಳನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
Share. Facebook Twitter LinkedIn WhatsApp Email

Related Posts

BREAKING: ಮೊದಲ ಗ್ರ್ಯಾಮಿ ಗೆದ್ದ ದಲೈ ಲಾಮಾ, ಗೋಲ್ಡನ್ ಗ್ರಾಮಫೋನ್ ಕಳೆದುಕೊಂಡ ಭಾರತ

02/02/2026 12:02 PM1 Min Read

ಫೆ.6ರಿಂದ ಸಾಗರದ ಮಾರಿ ಜಾತ್ರೆ ಹಿನ್ನಲೆಯಲ್ಲಿ ಕುಸ್ತಿ ಪಂದ್ಯಾವಳಿ: ಅಂಕಣ ಸಿದ್ಧತೆಗೆ ನೆರವೇರಿದ ಪೂಜೆ

29/01/2026 12:28 PM2 Mins Read

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ..

19/01/2026 11:39 AM1 Min Read
Recent News

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM

ಕರ್ನಾಟಕವನ್ನು ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಗದ್ಗದಿತ!

04/02/2026 7:46 PM
State News
KARNATAKA

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

By kannadanewsnow0504/02/2026 7:28 PM KARNATAKA 1 Min Read

ಬಳ್ಳಾರಿ : ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ…

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

ವಸಂತ್ ನಾಯಕ ಹತ್ಯೆ ಪ್ರಕರಣ : ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಆರೋಪಿಗಳಿಗೆ 8 ದಿನ ನ್ಯಾಯಾಂಗ ಬಂಧನ

04/02/2026 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.