Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ

20/02/2026 7:59 PM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM

BREAKING : ಭಾರತೀಯರಿಗೆ ಬಾಗಿಲು ತೆರೆದ ಬಾಂಗ್ಲಾ ; ‘ವೀಸಾ ಸೇವೆ’ ಪುನಾರಂಭ, ತಾರಿಕ್ ನೇತೃತ್ವದಲ್ಲಿ ಸಂಬಂಧಗಳು ಸುಧಾರಣೆ

20/02/2026 7:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕನ್ನಡದ ಖ್ಯಾತ ಕಾದಂಬರಿಕಾರ್ತಿ `ಆಶಾ ರಘು’ ನಿಧನ | Asha Raghu passes away
KARNATAKA

BREAKING : ಕನ್ನಡದ ಖ್ಯಾತ ಕಾದಂಬರಿಕಾರ್ತಿ `ಆಶಾ ರಘು’ ನಿಧನ | Asha Raghu passes away

By kannadanewsnow5710/01/2026 12:20 PM

ಬೆಂಗಳೂರು : ಕನ್ನಡದ ಖ್ಯಾತ ಲೇಖಕಿ, ಕಾದಂಬರಿಗಾರ್ತಿ `ಆಶಾ ರಘು’ ಅವರು ಇಂದು ನಿಧನರಾಗಿದ್ದಾರೆ.

ಆಶಾ ರಘು ಅವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಕಾದಂಬರಿಗಳು

‘ಆವರ್ತ’, ‘ಗತ’, ‘ಮಾಯೆ’, ‘ಚಿತ್ತರಂಗ’, ಕೆಂಪು ದಾಸವಾಳ, ವಕ್ಷ ಸ್ಥಲ ಕಾದಂಬರಿಗಳನ್ನು, ‘ಆರನೇ ಬೆರಳು’, ‘ಬೊಗಸೆಯಲ್ಲಿ ಕಥೆಗಳು’, ‘ಅಪರೂಪದ ಪುರಾಣ ಕಥೆಗಳು’ ಮೊದಲಾದ ಕಥಾಸಂಕಲನಗಳನ್ನೂ, ‘ಚೂಡಾಮಣಿ’, ‘ಕ್ಷಮಾದಾನ’, ‘ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು’ ‘ಪೂತನಿ ಮತ್ತಿತರ ನಾಟಕಗಳು’,  ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದಾರೆ.

ಪ್ರಶಸ್ನಿಗಳು

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2014), ಸೂರ್ಯನಾರಾಯಣ ಚಡಗ ಪ್ರಶಸ್ತಿ (2014), ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ (2019), ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ (2020), ಸೇಡಂನ ಅಮ್ಮ (2021), ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ (2023)ಗಳನ್ನು ಪಡೆದಿದ್ದಾರೆ. ಮಂಡ್ಯಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ಇವರಿಗೆ ‘ಸಾಹಿತ್ಯಾಮೃತ ಸರಸ್ವತಿ’ ಎಂಬ ಬಿರುದು ನೀಡಿ ಗೌರವಿಸಿದೆ.

ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶ್ರೀಯುತರ  ನಿಧನದಿಂದ ಕನ್ನಡ ಸಾಹಿತ್ಯ ಲೋಕ ಮಹತ್ವದ ಲೇಖಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

BREAKING : Renowned Kannada novelist `Asha Raghu' passes away
Share. Facebook Twitter LinkedIn WhatsApp Email

Related Posts

BIG NEWS: ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ

20/02/2026 7:59 PM1 Min Read

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM3 Mins Read

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM1 Min Read
Recent News

BIG NEWS: ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ

20/02/2026 7:59 PM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM

BREAKING : ಭಾರತೀಯರಿಗೆ ಬಾಗಿಲು ತೆರೆದ ಬಾಂಗ್ಲಾ ; ‘ವೀಸಾ ಸೇವೆ’ ಪುನಾರಂಭ, ತಾರಿಕ್ ನೇತೃತ್ವದಲ್ಲಿ ಸಂಬಂಧಗಳು ಸುಧಾರಣೆ

20/02/2026 7:53 PM

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM
State News
KARNATAKA

BIG NEWS: ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ

By kannadanewsnow0920/02/2026 7:59 PM KARNATAKA 1 Min Read

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕೆಂದರೇ ಅನುಮತಿ…

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

20/02/2026 7:54 PM

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

20/02/2026 7:32 PM

ರೈತರ ಕೃಷಿ ಚಟುವಟಿಕೆಗಳಿಗಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

20/02/2026 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.