Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ `ಬಾನು ಮುಷ್ತಾಕ್’ ಗೆ ಸಿಎಂ ಸನ್ಮಾನ | Mysore Dasara 2025

22/09/2025 10:37 AM

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

22/09/2025 10:21 AM

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!
KARNATAKA

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

By kannadanewsnow0522/09/2025 10:21 AM

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ವನ್ನು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸುವ ಮೂಲಕ ವಿದ್ಯುಕ್ತವಾದ ಚಾಲನೆ ನೀಡಿದರು. ಮೈಸೂರು ದಸರಾ ಉದ್ಘಾಟನೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದರು. ಬಳಿಕ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಸಚಿವ ವೆಂಕಟೇಶ್, ಶಾಸಕ ಜಿಟಿ ದೇವೇಗೌಡ, ಹರೀಶ್ ಗೌಡ ತನ್ವೀರ್ ಸೇಟ್ ಅನಿಲ್ ಚಿಕ್ಕಮಾದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಮೈಸೂರು ಜಿಲ್ಲೆಯ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದ್ದು, 1,000 ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿ, ವಿಐಪಿ, ಮತ್ತು ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಬೆಟ್ಟದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಯದುವೀರ್ ಒಡೆಯರವರ ಖಾಸಗಿ ದರ್ಬಾರ್

ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾದರೆ, ಇತ್ತ ಅರಮನೆಯಲ್ಲಿ ಯದುವೀರ್ ಒಡೆಯರ್ 11ನೇ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಬೆಳಿಗ್ಗೆ ಸಿಂಹಾಸನಕ್ಕೆ ಸಿಂಹದ ಮುಖವನ್ನು ಜೋಡಣೆ ಮಾಡಲಾಗಿದೆ. ಚಾಮುಂಡಿ ತೊಟ್ಟಿಯ ವಾಣಿವಿಲಾಸ ದೇವರ ಮನೆಯಲ್ಲಿ ಯದುವೀರ್​ಗೆ ತ್ರಿಶಿಕಾ ಕುಮಾರಿ ಕಂಕಣ ಕಟ್ಟಲಿದ್ದಾರೆ. ಕೊಡಿ ಸೋಮೇಶ್ವರ ದೇವಸ್ಥಾನದ ಬಳಿ ಪಟ್ಟದ ಆನೆ, ಕುದುರೆ, ಹಸು ಸೇರಿ ಮಹಿಳೆಯರು ಕಳಶ ಹೊತ್ತು ಬರಲಿದ್ದಾರೆ. 12.42ರಿಂದ 12.58ರ ಒಳಗೆ ರತ್ನ ಖಚಿತ ಸಿಂಹಾಸನ ಅಲಂಕರಿಸಿ ಯದುವೀರ್ ದರ್ಬಾರ್ ನಡೆಸಲಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ `ಬಾನು ಮುಷ್ತಾಕ್’ ಗೆ ಸಿಎಂ ಸನ್ಮಾನ | Mysore Dasara 2025

22/09/2025 10:37 AM1 Min Read

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM1 Min Read

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM1 Min Read
Recent News

BREAKING : ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ `ಬಾನು ಮುಷ್ತಾಕ್’ ಗೆ ಸಿಎಂ ಸನ್ಮಾನ | Mysore Dasara 2025

22/09/2025 10:37 AM

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

22/09/2025 10:21 AM

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM
State News
KARNATAKA

BREAKING : ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ `ಬಾನು ಮುಷ್ತಾಕ್’ ಗೆ ಸಿಎಂ ಸನ್ಮಾನ | Mysore Dasara 2025

By kannadanewsnow5722/09/2025 10:37 AM KARNATAKA 1 Min Read

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು…

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

22/09/2025 10:21 AM

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.