BREAKING : ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ಪವಿತ್ರಾಗೂ ಜೈಲೇ ಗತಿ : ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿತರಣೆ ನಡೆಸಿ ಅಕ್ಟೋಬರ್ 4ಕ್ಕೆ ವಿಚಾರಣೆ ಮುಂದೂಡಿತ್ತು. ಇದೀಗ ಪ್ರಕರಣದ A1 ಆರೋಪಿ ಆಗಿರುವ ಪವಿತ್ರ ಗೌಡ ಜಾಮೀನು ಅರ್ಜಿ ಕೂಡ ಅಕ್ಟೋಬರ್ 4ಕ್ಕೆ ಮಂದೂಡಿದೆ. ಹೌದು ಇಂದು ಪ್ರಕರಣದ ಏ ಒನ್ ಆರೋಪಿ ಆಗಿರುವ ಪವಿತ್ರ ಗೌಡ ಸಲ್ಲಿಸಿದ ಜಾಮೀನು ಅರ್ಜಿಯ ಕುರಿತು, ಬೆಂಗಳೂರಿನ 57ನೇ ಸಿಟಿ … Continue reading BREAKING : ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ಪವಿತ್ರಾಗೂ ಜೈಲೇ ಗತಿ : ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ