BREAKING : ನಟ ದರ್ಶನ್ ಸೇರಿದಂತೆ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆ! 

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, FSL ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ನಟ ದರ್ಶನ್ ಸೇರಿದಂತೆ 6 ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆಯಾಗಿದೆ. ಹೌದು ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಕೃತ್ಯ ನಡೆದ ಸ್ಥಳಗಳಲ್ಲಿ ಸಿಕ್ಕ ದೊಣ್ಣೆ ಮತ್ತು ಬೆಲ್ಟ್ ನಲ್ಲಿ ರಕ್ತದ ಕಲೆ ಪತ್ತೆಯಾಗಿದೆ. ಅಲ್ಲದೆ ಶವ ಸಾಗಾಟ ಮಾಡಿದ ಸ್ಕಾರ್ಪಿಯೋ ಕಾರಿನಲ್ಲಿ … Continue reading BREAKING : ನಟ ದರ್ಶನ್ ಸೇರಿದಂತೆ 6 ಆರೋಪಿಗಳ ಬಟ್ಟೆ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆ!