BREAKING : ದಸರಾ ಹಬ್ಬಕ್ಕೂ ನಟ ದರ್ಶನ್ ಗೆ ಇಲ್ಲ ಬಿಡುಗಡೆ ಭಾಗ್ಯ : ಅ.14 ರಂದು ಆದೇಶ ಕಾಯ್ದಿರಿಸಿದ ಕೋರ್ಟ್!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು  ಅಕ್ಟೊಬರ್ 14 ರವರೆಗೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದರು. ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿ, ಪ್ರತ್ಯಕ್ಷ ಸಾಕ್ಷಿ ಬಿಟ್ಟರೆ ಬೇರೆ ಸಾಕ್ಷಿಯೇ ಇಲ್ಲ. ಕ್ರತ್ಯ ಸಾಬೀತುಪಡಿಸುವಂತಹ ಒಂದು ಅಂಶವೂ ಇಲ್ಲ. ರಿಮ್ಯಾಂಡ್ ಅರ್ಜಿ ಸಲ್ಲಿಸಿದರೆ ಕೋರ್ಟಿಗೆ ಕೇಸ್ … Continue reading BREAKING : ದಸರಾ ಹಬ್ಬಕ್ಕೂ ನಟ ದರ್ಶನ್ ಗೆ ಇಲ್ಲ ಬಿಡುಗಡೆ ಭಾಗ್ಯ : ಅ.14 ರಂದು ಆದೇಶ ಕಾಯ್ದಿರಿಸಿದ ಕೋರ್ಟ್!