BREAKING : ದಾವಣಗೆರೆಯಲ್ಲಿ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿ!

ದಾವಣಗೆರೆ : ಪೆಟ್ರೋಲ್ ಬಂಕ್ ನ ಸೈಟ್ ಕಂದಾಯವನ್ನು ಕಟ್ಟಿಲ್ಲವೆಂದು ಪೆಟ್ರೋಲ್ ಬಂಕ್ ಮಾಲೀಕನ ಬಳಿ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಕಂದಾಯ ಅಧಿಕಾರಿ ರಮೇಶ್ FDA ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ನಾಲ್ಕು ವರ್ಷದಿಂದ ಶ್ರೀದೇವಿ ಪೆಟ್ರೋಲ್ ಬಂಕ್ ಸೈಟ್ ಕಂದಾಯ ಕಟ್ಟಿರಲಿಲ್ಲ. ಕಂದಾಯದ ಮೊತ್ತ ಕಡಿಮೆ ಮಾಡಲು ರಮೇಶ್ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಸೈಟ್ ಮಾಲೀಕ ನಾಗೇಶ್ … Continue reading BREAKING : ದಾವಣಗೆರೆಯಲ್ಲಿ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿ!