BREAKING : ಶೀಘ್ರದಲ್ಲಿ 1000 ‘ಗ್ರಾಮ ಲೆಕ್ಕಿಗರ’ ನೇಮಕಕ್ಕೆ ಅಧಿಸೂಚನೆ : ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ಕಂದಾಯ ಇಲಾಖೆಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಂಬಂಧ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಕೆಂಪು ಗ್ರಹದಲ್ಲಿ ರೋವರ್, ಡ್ರೋನ್ ನಿಯೋಜಿಸಲು ಇಸ್ರೋದ ಮುಂದಿನ ‘ಮಂಗಳಯಾನ’ ಸೋಮವಾರ ಬಿಜೆಪಿ ಸದಸ್ಯ ಕಿರಣ್ ಕುಮಾರ್ ಕೊಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿ ವರು, ಇತರೆ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಸ್ಯೆಗಳನ್ನು ಹೊತ್ತು ತರುತ್ತಾರೆ. ಹೀಗಾಗಿ ಶೀಘ್ರದಲ್ಲಿ ಒಂದು ಸಾವಿರ … Continue reading BREAKING : ಶೀಘ್ರದಲ್ಲಿ 1000 ‘ಗ್ರಾಮ ಲೆಕ್ಕಿಗರ’ ನೇಮಕಕ್ಕೆ ಅಧಿಸೂಚನೆ : ಕಂದಾಯ ಸಚಿವ ಕೃಷ್ಣ ಭೈರೇಗೌಡ