BREAKING : ಬೆಂಗಳೂರಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ‘ರೌಡಿಶೀಟರ್’ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜನ್ನೂರಿನಲ್ಲಿ ಮನಸಿಕ ಖಿನ್ನತೆಗೆ ಒಳಗಾಗಿದ್ದ ರೌಡಿಶೀಟರ್ ಅರುಣ್ ಅಲಿಯಾಸ್ ಚಿನ್ನಿ (28) ಆತ್ಮಹತ್ಯೆ ಮಾಡಿಕೊಂಡಿರುವ ಈ ಘಟನೆ ನಡೆದಿದೆ.2019ರಲ್ಲಿ ಲೋಕನಾಥ ಕೊಲೆ ಕೇಸ್ನಲ್ಲಿ ಅರುಣ್ ಜೈಲು ಸೇರಿದ ಎಂದು ಹೇಳಲಾಗುತ್ತಿದೆ ಈ ವೇಳೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಎನ್ನಲಾಗಿದೆ. ಇತ್ತೀಚಿಗೆ ರೌಡಿಶೀಟರ್ ಅರುಣ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ರೌಡಿಶೀಟರ್ ಅರುಣ್ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ … Continue reading BREAKING : ಬೆಂಗಳೂರಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ‘ರೌಡಿಶೀಟರ್’ ನೇಣು ಬಿಗಿದುಕೊಂಡು ಆತ್ಮಹತ್ಯೆ