Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಿಂದಾಗಿ ಶ್ರೀಲಂಕಾದಲ್ಲಿ ಭಾರತೀಯ ಮೀನುಗಾರರ ಬಂಧನ’: ಜೈಶಂಕರ್

27/06/2025 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಜೈಲಿನಿಂದಲೇ ರೌಡಿಯಿಂದ ಬೆದರಿಕೆ : ಯುವತಿ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ
KARNATAKA

BREAKING : ಬೆಂಗಳೂರಲ್ಲಿ ಜೈಲಿನಿಂದಲೇ ರೌಡಿಯಿಂದ ಬೆದರಿಕೆ : ಯುವತಿ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ

By kannadanewsnow0515/02/2024 9:28 AM

ಬೆಂಗಳೂರು : ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಎನ್ನುವ ರೌಡಿಯೊಬ್ಬ ಜೈಲಿನಿಂದ ಯುವತಿಯ ನಗ್ನ ಫೋಟೋ ಕಳುಹಿಸಿ ಹಣ ನೀಡುವಂತೆ ಯುವತಿಯ ತಾಯಿಗೆ ಬೆದರಿಕೆ ಒಡ್ಡಿರುವಂತಹ ಘಟನೆ ನಡೆದಿದೆ.

ಯುವತಿಯ ಬೆತ್ತಲೆ ಫೋಟೋ ಇಟ್ಟುಕೊಂಡು ರೌಡಿ ಮನೋಜ್ ಎಂಬತನಿಂದ ಬೆದರಿಕೆ ಹಾಕಲಾಗುತ್ತಿದೆ. ಈ ಹಿಂದೆಯೂ ಇದೆ ರೀತಿ ಬೆದರಿಕೆ ಹಾಕಿ ಮನೋಜ್ ಮತ್ತು ಆತನ ಗ್ಯಾಂಗ್ ಹಣ ಕಿತ್ತುಕೊಂಡಿದ್ದರು ಎನ್ನಲಾಗುತ್ತಿದೆ.ಯುವತಿಯ ತಾಯಿಗೆ ಫೋಟೋ ಕಳಿಸಿ ಮನೋಜ್ ಮತ್ತು ತಂಡ ಹಣ ಪಡೆದಿದ್ದರು ಎಂದು ಹೇಳಲಾಗುತ್ತಿದೆ.

ನಿನ್ನ ಮಗಳ ಬೆತ್ತಲೆ ಫೋಟೋ ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಅಂತ ಬೆದರಿಕೆ ಹಾಕಿದ್ದರು.ಮಗಳ ಬೆತ್ತಲೆ ಫೋಟೋ ತೋರಿಸಿ ಮನೋಜ್ 40,000 ಗಳನ್ನು ಪಡೆದಿದ್ದ ಫೆಬ್ರವರಿ 9ರಂದು ಮನು ಅಸೋಸಿಯೇಟ್ ಕಾರ್ತಿಕ್ ನಿಂದ ಕರೆ ಮಾಡಿ ಬೆದರಿಕೆ ಒಡಲಾಗಿತ್ತು. 5 ಲಕ್ಷ ಕೊಡದಿದ್ರೆ ನಿನ್ನ ಅಳಿಯನಿಗೆ ಮಗಳ ಬೆತ್ತಲೆ ಫೋಟೋ ಕಳಿಸುತ್ತೇನೆ ಅಂತ ಅವಾಜ್ ಹಾಕಿದ್ದ ಎನ್ನಲಾಗಿದೆ.

ಕಾನ್ಸ್ಟೇಬಲ್ ಮೇಲೆ ಶಾಸಕಿ ಪುತ್ರ ಹಲ್ಲೆ ಪ್ರಕರಣ : ಸಹಿ ಅಭಿಯಾನಕ್ಕೆ ಮುಂದಾದ ಪೇದೆ ಹನುಮಂತರಾಯ

ಫೆಬ್ರವರಿ 12ರಂದು ರೌಡಿ ಮನೋಜ್ ಜೈಲಿನಿಂದಲೇ ಕರೆ ಮಾಡಿ ತಾಯಿಗೆ ಧಮ್ಕಿ ಹಾಕಿದ್ದ ಎನ್ನುವ ಅಂಶ ಇದೀಗ ಬೆಳಕಿಗೆ ಬಂದಿದೆ. ವಾಟ್ಸಾಪ್ ಮೆಸೆಂಜರ್ ಕಾಲ್ ಮಾಡಿ ಮನೋಜ್ ಮತ್ತು ಕಾರ್ತಿಕ್ ನಿಂದ ಬೆದರಿಕೆ ಒಡಲಾಗಿದೆ ಹಣ ನೀಡದಿದ್ದರೆ ಯುವತಿಯ ಫೋಟೋ ರಿವಿಲ್ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದಾನೆ.

ಫೋಟೋ ಮಾರ್ಫ್ ಮಾಡಿ ಬೆದರಿಸುತ್ತಿದ್ದಾರೆ ಅಂತ ಇದೀಗ ಪೊಲೀಸರಿಗೆ ತಾಯಿ ದೂರು ನೀಡಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಸಂತ್ರಸ್ತೇ ದೂರು ನೀಡಿದ್ದಾರೆ. ಐಟಿ 67 ಐಪಿಸಿ ಸೆಕ್ಷನ್ 34 ಮತ್ತು 384ರ ಅಡಿ ಪ್ರಕರಣ ದಾಖಲಾಗಿದೆ. ಬಾಡಿ ವಾರೆಂಟ ಮೇಲೆ ಮನೋಜ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ.

BIG NEWS : ಫೆ.17ರಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ʻಬೆಂಗಳೂರು ಚಲೋʼ

ಬೆಂಗಳೂರಿನಲ್ಲಿ ‘ಮದ್ಯ ನಿಷೇಧ’: ಅವಧಿಯನ್ನು ಕಡಿಮೆ ಮಾಡಲು ಹೈಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM1 Min Read

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM2 Mins Read

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM1 Min Read
Recent News

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಿಂದಾಗಿ ಶ್ರೀಲಂಕಾದಲ್ಲಿ ಭಾರತೀಯ ಮೀನುಗಾರರ ಬಂಧನ’: ಜೈಶಂಕರ್

27/06/2025 1:41 PM

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM
State News
KARNATAKA

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

By kannadanewsnow0527/06/2025 1:44 PM KARNATAKA 1 Min Read

ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರೂ ಯುವಕರು ಭೀಮಾ ನದಿಯಲ್ಲಿ ಕೊಚ್ಚಿ…

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

BIG NEWS : ದ್ವೇಷ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್

27/06/2025 1:34 PM

ಗಮನಿಸಿ : ದಿಂಬಿನ ಕೆಳಗೆ `ಮೊಬೈಲ್’ ಇಟ್ಟು ಮಲಗುವವರೇ ಮಿಸ್‌ ಮಾಡದೇ ಇದನ್ನೊಮ್ಮೆ ಓದಿ…!

27/06/2025 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.