BREAKING : ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಪರಿಹಾರದ ಜೊತೆಗೆ ಹೊಸ ಮನೆ : ಸಚಿವ ಕೃಷ್ಣ ಭೈರೇಗೌಡ

ಕೊಡಗು : ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು ಮಳೆಯ ರೌದ್ರ ನರ್ತನಕ್ಕೆ ರಾಜ್ಯ ಅಕ್ಷರಶಹಃ ನಲುಗಿದೆ. ಈ ಮಧ್ಯ ನದಿಗಳ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದು ನೀಡಿದ್ದು, ಮನೆ ಕಳೆದುಕೊಂಡವರಿಗೆ 2.5 ಲಕ್ಷ ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿ ಕೊಡುತ್ತೇವೆ ಎಂದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದರು. ಕೊಡಗು ಜಿಲ್ಲೆಯ ಕುಶಲನಗರದಲ್ಲಿ ಇಂದು ಅವರು ಸುಧೀಕಾರದೊಂದಿಗೆ ಮಾತನಾಡಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಜೊತೆಗೆ ಹೊಸ … Continue reading BREAKING : ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಪರಿಹಾರದ ಜೊತೆಗೆ ಹೊಸ ಮನೆ : ಸಚಿವ ಕೃಷ್ಣ ಭೈರೇಗೌಡ