Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : 2026ನೇ ಸಾಲಿನ `ವರ್ಗಾವಣೆ ವೇಳಾಪಟ್ಟಿ’ ಪ್ರಕಟ.!

23/12/2025 1:20 PM

‘ಹಜಿ ಮಸ್ತಾನ್ ಮಗಳೆಂಬ ಕಾರಣಕ್ಕೆ ನನ್ನ ಮೇಲೆ ಅತ್ಯಾಚಾರ ನಡೆಯಿತು’: ಹಸೀನ್ ಮಸ್ತಾನ್ ಆಘಾತಕಾರಿ ಹೇಳಿಕೆ!

23/12/2025 1:19 PM

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

23/12/2025 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಶ್ವಬ್ಯಾಂಕ್ ಸಾಲದ ವಿಚಾರದಲ್ಲಿ 2 ಸಾವಿರ ಕೋಟಿ ಹಗರಣ ಆಗಿದೆ : ರಾಜ್ಯಪಾಲರಿಗೆ ದೂರು ನೀಡಿದ ಮುನಿರತ್ನ
KARNATAKA

BREAKING : ವಿಶ್ವಬ್ಯಾಂಕ್ ಸಾಲದ ವಿಚಾರದಲ್ಲಿ 2 ಸಾವಿರ ಕೋಟಿ ಹಗರಣ ಆಗಿದೆ : ರಾಜ್ಯಪಾಲರಿಗೆ ದೂರು ನೀಡಿದ ಮುನಿರತ್ನ

By kannadanewsnow0513/04/2025 5:17 PM

ಬೆಂಗಳೂರು : ವಿಶ್ವ ಬ್ಯಾಂಕ್ ಸಾಲದ ವಿಚಾರವಾಗಿ 2000 ಕೋಟಿ ರೂಪಾಯಿ ಹಗರಣ ನಡೆದಿದೆ. ರಾಜ ಕಾಲುವೆ ನಿರ್ಮಾಣದಲ್ಲಿ ಸುಮಾರು 2000 ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಇಂದು ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ವಿಶ್ವಬ್ಯಾಂಕ್ ಸಾಲದ ವಿಚಾರದಲ್ಲಿ 2000 ಕೋಟಿ ರೂಪಾಯಿ ಹಗರಣ ಆಗಿದೆ ಎಂದು ರಾಜ್ಯಪಾಲರಿಗೆ ಶಾಸಕ ಮುನಿರತ್ನ ದೂರು ನೀಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಹಗರಣದ ಬಗ್ಗೆ ಇಡಿಗೆ ದೂರು ನೀಡಿದೆ. ಅದಾದ ಬಳಿಕ ಅಧಿಕಾರಿಗಳನ್ನು ಗುತ್ತಿಗೆದಾರರನ್ನು ಮನೆಗೆ ಕರೆಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸಭೆ ನಡೆಸಿದ್ದಾರೆ.ರಾಜ ಕಾಲುವೆ ನಿರ್ಮಾಣದಲ್ಲಿ ಬಹುಕೋಟಿ ಹಗರಣ ಆಗಿದೆ.

ಸ್ಟಾರ್ ಚಂದ್ರುಗೆ ಮಹದೇವಪುರ ಕ್ಷೇತ್ರದಲ್ಲಿ ಟೆಂಡರ್ ನೀಡಲಾಗಿದೆ. ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ, ಯಲಹಂಕದಲ್ಲಿ ಎಲ್ಲಯ್ಯ ಕನ್ಸ್ಟ್ರಕ್ಷನ್ ಕಂಪನಿ ಗೆ ಟೆಂಡರ್ ಕೊಡುತ್ತಾರೆ ಅದೇ ರೀತಿ ರಾಜರಾಜೇಶ್ವರಿ ನಗರದಲ್ಲೂ ಗುತ್ತಿಗೆ ನೀಡಿದ್ದಾರೆ. ಹಾಸನದ ಕಾಮಗಾರಿಗಳನ್ನು ಆಂಧ್ರದ ಬಿಎಸ್ಆರ್ ಕಂಪನಿಗೆ ಟೆಂಡರ್ ನೀಡಿದ್ದಾರೆ. ಏಪ್ರಿಲ್ 15ರಂದು ಈ ಎಲ್ಲಾ ಕಂಪನಿಗಳಿಗೂ ಟೆಂಡರ್ ಕರೆದಿದ್ದಾರೆ ಎಂದು ಅವರು ತಿಳಿಸಿದರು.

ಗುತ್ತಿಗೆದಾರರ ಕಂಪನಿಗಳಿಗೆ ಅನುಕೂಲವಾಗುವಂತೆ ಟೆಂಡರ್ ನಿಯಮ ಬದಲು ಮಾಡಲಾಗಿದೆ. ಗುತ್ತಿಗೆದಾರರ ಜೊತೆಗೆ ಶಾಮಿಲಾಗಿ 2000 ಕೋಟಿ ಅಕ್ರಮ ಮಾಡುತ್ತಿದ್ದಾರೆ. ವಿಶ್ವ ಬ್ಯಾಂಕ್ ಸಾಲದ ವಿಚಾರವಾಗಿ 400 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಗಂಭೀರವಾಗಿ ಆರೋಪಿಸಿದರು.

Share. Facebook Twitter LinkedIn WhatsApp Email

Related Posts

BREAKING : ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : 2026ನೇ ಸಾಲಿನ `ವರ್ಗಾವಣೆ ವೇಳಾಪಟ್ಟಿ’ ಪ್ರಕಟ.!

23/12/2025 1:20 PM1 Min Read

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

23/12/2025 1:12 PM3 Mins Read

ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ನೋಡಲು ಬಯಸುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ಶಾಕ್‌..!

23/12/2025 12:55 PM1 Min Read
Recent News

BREAKING : ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : 2026ನೇ ಸಾಲಿನ `ವರ್ಗಾವಣೆ ವೇಳಾಪಟ್ಟಿ’ ಪ್ರಕಟ.!

23/12/2025 1:20 PM

‘ಹಜಿ ಮಸ್ತಾನ್ ಮಗಳೆಂಬ ಕಾರಣಕ್ಕೆ ನನ್ನ ಮೇಲೆ ಅತ್ಯಾಚಾರ ನಡೆಯಿತು’: ಹಸೀನ್ ಮಸ್ತಾನ್ ಆಘಾತಕಾರಿ ಹೇಳಿಕೆ!

23/12/2025 1:19 PM

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

23/12/2025 1:12 PM

ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ನೋಡಲು ಬಯಸುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ಶಾಕ್‌..!

23/12/2025 12:55 PM
State News
KARNATAKA

BREAKING : ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : 2026ನೇ ಸಾಲಿನ `ವರ್ಗಾವಣೆ ವೇಳಾಪಟ್ಟಿ’ ಪ್ರಕಟ.!

By kannadanewsnow5723/12/2025 1:20 PM KARNATAKA 1 Min Read

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಈ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು, 2026ನೇ ಸಾಲಿನ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.…

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

23/12/2025 1:12 PM

ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ನೋಡಲು ಬಯಸುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ಶಾಕ್‌..!

23/12/2025 12:55 PM

ALERT : ಈ ಆ್ಯಪ್ ನಲ್ಲಿ ಉಚಿತವಾಗಿ ‘ಪೈರಸಿ’ ಸಿನಿಮಾ ನೋಡುವವರೇ ಎಚ್ಚರ : ನಿಮ್ಮ ಮನೆಗೆ ಪೊಲೀಸ್ರು ಬರ್ತಾರೆ ಹುಷಾರ್.!

23/12/2025 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.