Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM

ಅತ್ಯಾಚಾರ ಕಾನೂನು ದುರುಪಯೋಗ ವಿಷಯ ಕಳವಳಕಾರಿ: ಸುಪ್ರೀಂಕೋರ್ಟ್

06/02/2026 7:59 AM

BIG NEWS : ಮದುವೆಯ ಭರವಸೆ ನೀಡಿ `ಲೈಂಗಿಕ ಕ್ರಿಯೆ’ ನಡೆಸುವುದು ಅತ್ಯಾಚಾರವಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

06/02/2026 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಚಿನ್ ಪಾಂಚಾಳ್ ಗುತ್ತಿಗೆದಾರನೇ ಅಲ್ಲ : ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ್ ಶೇಗಜಿ ಹೇಳಿಕೆ!
KARNATAKA

BREAKING : ಸಚಿನ್ ಪಾಂಚಾಳ್ ಗುತ್ತಿಗೆದಾರನೇ ಅಲ್ಲ : ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ್ ಶೇಗಜಿ ಹೇಳಿಕೆ!

By kannadanewsnow0502/01/2025 10:14 AM

ಬೆಂಗಳೂರು : ಬೀದರ್ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಂತ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಚಿನ್ ಪಂಚಾಳ ಗುತ್ತಿಗೆದಾರಣೆ ಅಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್ ಶೆಗಜಿ ಈ ಒಂದು ಹೇಳಿಕೆ ನೀಡಿದ್ದಾರೆ.

ಹೌದು ಗುತ್ತಿಗೆದಾರರ ಸಂಘದ ಬೀದರ್ ಘಟಕದಿಂದಲೂ ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇತರೆ ಜಿಲ್ಲೆಗಳಿಂದಲೂ ಆತ ಗುತ್ತಿಗೆದಾರ ಅಲ್ಲವೆಂಬ ಮಾಹಿತಿ ತಿಳಿದು ಬಂದಿದೆ. ಧಾರವಾಡ ಇಂಜಿನಿಯರ್ ಕಚೇರಿಯಲ್ಲೂ ಗುತ್ತಿಗೆದಾರ ಎಂದು ಎಲ್ಲೂ ಕೂಡ ನೋಂದಣಿ ದಾಖಲೆ ಇಲ್ಲ. ಎರಡು ಕಚೇರಿಯಿಂದ ಮಾಹಿತಿಯನ್ನು ಗುತ್ತಿಗೆದಾರರ ಸಂಘ ಇದೀಗ ಪಡೆದುಕೊಂಡಿದೆ.ಆದರೆ ಎಲ್ಲೂ ಕೂಡ ಸಚಿನ್ ಪಂಚಾಳ್ ಹೆಸರು ಗುತ್ತಿಗೆದಾರ ಎಂದು ನಮೂದು ಆಗಿಲ್ಲ ಎನ್ನಲಾಗಿದೆ.

ಡೆತ್​​ನೋಟ್​ನಲ್ಲಿರುವ ಅಸಲಿ ವಿಚಾರವೇನು?

ತಮ್ಮ ಸಾವಿಗೆ ರಾಜು ಕಪನೂರ್ ಮತ್ತು ಗ್ಯಾಂಗ್ ಕಾರಣ ಎಂದು ಉಲ್ಲೇಖಿಸಿರುವ ಸಚಿನ್ ಪಂಚಾಳ್, ಮುಂದುವರಿದು ಹಲವು ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ತಾವು ಸುಮಾರು ಎರಡು ವರ್ಷಗಳಿಂದ ಪ್ರಾಜೆಕ್ಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಕಂಪನಿಯ ಎಂಡಿ ಮೂಲಕ ರಾಜು ಕಪನೂರ್ ಪರಿಚಯವಾಗಿತ್ತು ಎಂದು ಸಚಿನ್ ಉಲ್ಲೇಖಿಸಿದ್ದಾರೆ.

ಸುಮಾರು 12 ಕೋಟಿ ರೂಪಾಯಿಯ ಒಂದು ಟೆಂಡರ್ ಕರೆಯಲಾಗುತ್ತಿದ್ದು, ಅದನ್ನು ನಿಮಗೆ ಮಾಡಿಸಿ ಕೊಡುತ್ತೇನೆ ಎಂದು ರಾಜು ಕಪನೂರ್ ಭರವಸೆ ನೀಡಿದ್ದ. ಈ ಟೆಂಡರ್ ಮಾಡಿಕೊಡಬೇಕಿದ್ದರೆ ಶೇಕಡ 5ರಷ್ಟು ಕಮಿಷನ್ ನೀಡಬೇಕು. ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಮಾತನ್ನು ದಾಟುವುದಿಲ್ಲ ಎಂದು ಹೇಳಿದ್ದ. ಸುಮಾರು ಐದಾರು ಬಾರಿ ನಾವಿಬ್ಬರೂ ಜೊತೆಯಾಗಿ ಬೆಂಗಳೂರಿಗೆ ಹೋಗಿ ಮಾನ್ಯ ಸಚಿವರನ್ನು ಭೇಟಿಯಾಗಿ ಬಂದಿರುತ್ತೇವೆ. ಆದರೂ ಸಚಿವರು ಮೊಬೈಲ್ ಫೋನ್ ಮೂಲಕ ಕರೆ ಮಾಡಿ, ಸಿಇ ಇಜಾಜ್ ಹುಸೇನ್ ಅವರಿಗೆ ಮಾಡಿಕೊಡು ಎಂದು ಹೇಳಿರುತ್ತಾರೆ.

ಆದರೂ ಈ ಟೆಂಡರ್ ಗೆ 5% ಕಮಿಷನ್ ಎಂದರೆ, 60 ಲಕ್ಷ ರೂಪಾಯಿ ಆಗುತ್ತದೆ. ಇದಕ್ಕೆ ಕಪನೂರ್ ಬೇಡಿಕೆ ಇಟ್ಟಿದ್ದ.10 ಲಕ್ಷ ರೂಪಾಯಿ ಮುಂಗಡ ಹಣವನ್ನು ಆತನಿಗೆ ನೀಡಿದ್ದೆವು. ಬಳಿಕ ಆತ 15 ಕೋಟಿ ರೂಪಾಯಿ ಮೊತ್ತದ ಬೇರೆ ಟೆಂಡರ್ ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದ್ದ ಎಂದು ಸಚಿನ್ ಪಂಚಾಳ್ ಡೆತ್​ನೋಟ್​​ನಲ್ಲಿ ಉಲ್ಲೇಖಿಸಿದ್ದರು.ಈ ವಿಚಾರ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿನ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಾಗಲೇ ಆ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ, ಈ ವಿಚಾರವಾಗಿ ಸ್ವತಂತ್ರ ತನಿಖೆ ಆಗಲಿ, ಸಿಐಡಿಗೆ ಒಪ್ಪಿಸಲಿ ಎಂದು ಹೇಳಿದ್ದರು. ಇದೀಗ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM2 Mins Read

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM1 Min Read

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM2 Mins Read
Recent News

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM

ಅತ್ಯಾಚಾರ ಕಾನೂನು ದುರುಪಯೋಗ ವಿಷಯ ಕಳವಳಕಾರಿ: ಸುಪ್ರೀಂಕೋರ್ಟ್

06/02/2026 7:59 AM

BIG NEWS : ಮದುವೆಯ ಭರವಸೆ ನೀಡಿ `ಲೈಂಗಿಕ ಕ್ರಿಯೆ’ ನಡೆಸುವುದು ಅತ್ಯಾಚಾರವಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

06/02/2026 7:55 AM

‘ಭಾರತವು ಇನ್ನು ಮುಂದೆ ಬಸ್ ಅನ್ನು ಕಳೆದುಕೊಳ್ಳುವುದಿಲ್ಲ, ಅದು ಈಗ ಮುಂಚೂಣಿಯಲ್ಲಿ ನಿಂತು ಮುನ್ನಡೆಸುತ್ತದೆ’: ಪ್ರಧಾನಿ ಮೋದಿ

06/02/2026 7:51 AM
State News
KARNATAKA

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5706/02/2026 8:02 AM KARNATAKA 2 Mins Read

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಕ್ರೆಡಿಟ್ ಕಾರ್ಡ್ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಅವರು ಕ್ರೆಡಿಟ್ ಕಾರ್ಡ್ ಅನ್ನು ಕೈಯಲ್ಲಿ…

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.