ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಇಲ್ಲಿನ ನ್ಯಾಯಾಲಯ ಶನಿವಾರ ಕಾಯ್ದಿರಿಸಿದೆ.

ಮೂರು ದಿನಗಳ ಕಸ್ಟಡಿ ವಿಚಾರಣೆ ಮುಗಿದ ನಂತರ ಕೇಜ್ರಿವಾಲ್ ಅವರನ್ನ ಕೇಂದ್ರ ತನಿಖಾ ದಳ (CBI) ನ್ಯಾಯಾಲಯಕ್ಕೆ ಹಾಜರುಪಡಿಸಿತು.

ಎಎಪಿ ಮುಖ್ಯಸ್ಥರಿಗೆ ಜೈಲು ಶಿಕ್ಷೆ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ವಿಶೇಷ ನ್ಯಾಯಾಧೀಶೆ ಸುನೇನಾ ಶರ್ಮಾ ಕಾಯ್ದಿರಿಸಿದ್ದಾರೆ.

ತಮ್ಮ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿಯನ್ನ ಸಿಬಿಐ ಬಂಧಿಸಿತ್ತು.

 

 

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ʻNEETʼ ಕೋಚಿಂಗ್ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಈ 30 ನಿಯಮಗಳನ್ನು ಅನುಸರಿಸಿ ದೇವರನ್ನು ಪ್ರಾರ್ಥಿಸಿದ್ರೇ, ನಿಮ್ಮ ಸಮಸ್ಯೆ, ಕಷ್ಟ ದೂರ

ಸಾರ್ವಜನಿಕರೇ ಎಚ್ಚರ : ದೀರ್ಘಾವಧಿ ನೀರಿನ ಸಂಗ್ರಹ ʻಡೆಂಗ್ಯೂʼ ರೋಗಕ್ಕೆ ಆಹ್ವಾನ!

Share.
Exit mobile version