Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೇರಳದಲ್ಲಿ ನಿಪಾ ವೈರಸ್  ಸೋಂಕಿಗೆ ಮತ್ತೊಂದು ಬಲಿ : ಸರ್ಕಾರದಿಂದ ತೀವ್ರ ಕಟ್ಟೆಚ್ಚರ | Nipah virus

14/07/2025 7:48 AM

BREAKING: ಯೆಮೆನ್ ನಲ್ಲಿ ಕೇರಳದ ನರ್ಸ್ ಮರಣದಂಡನೆ ತಡೆ ಕೋರಿ ಅರ್ಜಿ : ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

14/07/2025 7:41 AM

ಸುಡಾನ್ ನಲ್ಲಿ ಅರೆಸೈನಿಕ ದಾಳಿ: 18 ಸಾವು, 31 ಮಂದಿಗೆ ಗಾಯ

14/07/2025 7:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರ್ಗಿಯ ಶರಣಬಸವೇಶ್ವರ ಜಾತ್ರೆಯಲ್ಲಿ ಅವಘಡ : ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಸಿಬ್ಬಂದಿ ಸಾವು
KARNATAKA

ಕಲಬುರ್ಗಿಯ ಶರಣಬಸವೇಶ್ವರ ಜಾತ್ರೆಯಲ್ಲಿ ಅವಘಡ : ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಸಿಬ್ಬಂದಿ ಸಾವು

By kannadanewsnow0530/03/2024 11:25 AM

ಕಲಬುರಗಿ : ಕಲಬುರಗಿಯ ಆರಾಧ್ಯ ದೈವರಾದ ಶ್ರೀ ಶರಣಬಸವೇಶ್ವರರ ಮಹೋತ್ಸವದ ಅಂಗವಾಗಿ ನಿನ್ನೆ ನಡೆದ ಉಚ್ಛಾಯಿ (ಚಿಕ್ಕ ರಥೋತ್ಸವ) ಎಳೆಯುವ ವೇಳೆ ದುರಂತವೊಂದು ಸಂಭವಿಸಿದ್ದು ಓರ್ವ ಭದ್ರತಾ ಸಿಬ್ಬಂದಿ ಸಾವನಪ್ಪಿದ್ದು ಇನ್ನೊರ್ವ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್‌: ಕೆ. ಗೌತಮ್‌ ಹೆಸರು ಅಂತಿಮ!

ನಿನ್ನೆ ಕಲಬುರ್ಗಿ ನಗರದಲ್ಲಿ ಶ್ರೀ ಶರಣಬಸವೇಶ್ವರರ 202ನೇ ಜಾತ್ರಾ ಮಹೋತ್ಸವದ ಅಂಗವಾಗಿ ಉಚ್ಛಾಯಿ ಎಳೆಯಲಾಗುತ್ತಿತ್ತು ಈ ವೇಳೆ ರಥದ ಚಕ್ರಕ್ಕೆ ಸಿಲುಕಿ ಓರ್ವ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ. ಮೃತರನ್ನು ಚಿಟಗುಪ್ಪಾ ತಾಲ್ಲೂಕಿನ ಇಟಗಾ ಗ್ರಾಮದ ನಿವಾಸಿ ರಾಮು ವಾಲಿ ಎಂದು ಗುರುತಿಸಲಾಗಿದೆ.ಬೀದರ್ ಜಿಲ್ಲೆಯ ಚಿಟಗುಪ್ಪಾ ಘಟಕದ ಗೃಹ ರಕ್ಷಕ ದಳದ ಸಿಬ್ಬಂದಿ ಅಶೋಕರೆಡ್ಡಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ ಎಂದು ಹೇಳಲಗುತ್ತಿದೆ.

ಇಂದು ಬೆಂಬಲಿಗರ ಜೊತೆ ಸುಮಲತಾ ಹೈ ವೋಲ್ಟೇಜ್ ಸಭೆ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರ ಮಂಡ್ಯ ಗೌಡ್ತಿ?

ಉಚ್ಛಾಯಿಯನ್ನು ಸುಗಮವಾಗಿ ಎಳೆಯುವ ಸಲುವಾಗಿ ಸುಮಾರು 100 ಸಿಬ್ಬಂದಿಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿತ್ತು. ಕಲ್ಬುರ್ಗಿ ಜಿಲ್ಲೆ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಕೊಪ್ಪಳ ಯಾದಗಿರಿ ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳಿಂದ ಈ ಒಂದು ಶರಣಬಸವೇಶ್ವರ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಹರಿದು ಬರುತ್ತದೆ.

ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ : ಸುಮಲತಾ ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಎಚ್ಚರಿಕೆ

ಬಹುಸಂಖ್ಯೆಯಲ್ಲಿ ಆಗಮಿಸಿದ ಭಕ್ತರನ್ನು ಬದಿಗೆ ಸರಿಸುತ್ತ ಹೋಗುವಾಗ ಮಾರ್ಗ ಮಧ್ಯದಲ್ಲಿ ರಾಮು ವಾಲಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಆತನ ಮೇಲೆ ಉಚ್ಛಾಯಿ ಚಕ್ರಗಳು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ರಾಮುನನ್ನು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟದ್ದಾರೆ. ಮತ್ತೊಂದೆಡೆ ಅದೇ ಉಚ್ಛಾಯಿ ಚಕ್ರಕ್ಕೆ ಅಶೋಕ ರೆಡ್ಡಿ ಅವರ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.

BREAKING : ಕಲಬುರ್ಗಿಯ ಶರಣಬಸವೇಶ್ವರ ಜಾತ್ರೆಯಲ್ಲಿ ಅವಘಡ : ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಸಿಬ್ಬಂದಿ ಸಾವು BREAKING: Security personnel killed after being hit by chariot wheel at Sharana Basaveshwara fair in Kalaburagi
Share. Facebook Twitter LinkedIn WhatsApp Email

Related Posts

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ `LKG, UKG’ ತರಗತಿ ಆರಂಭ

14/07/2025 7:25 AM1 Min Read

BREAKING : ಹೃದಯಾಘಾತದಿಂದ ಜೆಡಿಎಸ್ ಮುಖಂಡ `ಹೆಚ್.ಟಿ ರಾಜೇಂದ್ರ’ ನಿಧನ | H.T. Rajendra passes away

14/07/2025 7:12 AM1 Min Read

ವರ್ಷಾಂತ್ಯದೊಳಗೆ 42 ಸ್ವಯಂಚಾಲಿತ ಪರೀಕ್ಷಾ ಟ್ರ್ಯಾಕ್ ನಿರ್ಮಾಣ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

14/07/2025 7:06 AM1 Min Read
Recent News

BREAKING : ಕೇರಳದಲ್ಲಿ ನಿಪಾ ವೈರಸ್  ಸೋಂಕಿಗೆ ಮತ್ತೊಂದು ಬಲಿ : ಸರ್ಕಾರದಿಂದ ತೀವ್ರ ಕಟ್ಟೆಚ್ಚರ | Nipah virus

14/07/2025 7:48 AM

BREAKING: ಯೆಮೆನ್ ನಲ್ಲಿ ಕೇರಳದ ನರ್ಸ್ ಮರಣದಂಡನೆ ತಡೆ ಕೋರಿ ಅರ್ಜಿ : ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

14/07/2025 7:41 AM

ಸುಡಾನ್ ನಲ್ಲಿ ಅರೆಸೈನಿಕ ದಾಳಿ: 18 ಸಾವು, 31 ಮಂದಿಗೆ ಗಾಯ

14/07/2025 7:41 AM

`EPFO’ ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ಪಿಂಚಣಿಯಲ್ಲಿ ಭಾರೀ ಏರಿಕೆ | EPFO Pension Hike

14/07/2025 7:38 AM
State News
KARNATAKA

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ `LKG, UKG’ ತರಗತಿ ಆರಂಭ

By kannadanewsnow5714/07/2025 7:25 AM KARNATAKA 1 Min Read

ಬೆಂಗಳೂರು: ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾದ್ಯಂತ 4 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಲ್ಲಿ ಅಕ್ಟೋಬರ್ ವೇಳೆಗೆ ಎಲ್ಕೆಜಿ, ಯುಕೆಜಿ…

BREAKING : ಹೃದಯಾಘಾತದಿಂದ ಜೆಡಿಎಸ್ ಮುಖಂಡ `ಹೆಚ್.ಟಿ ರಾಜೇಂದ್ರ’ ನಿಧನ | H.T. Rajendra passes away

14/07/2025 7:12 AM

ವರ್ಷಾಂತ್ಯದೊಳಗೆ 42 ಸ್ವಯಂಚಾಲಿತ ಪರೀಕ್ಷಾ ಟ್ರ್ಯಾಕ್ ನಿರ್ಮಾಣ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

14/07/2025 7:06 AM

SHOCKING : ಹೊಸಪೇಟೆಯಲ್ಲಿ ಕೋತಿ ದಾಳಿಗೆ ಮೂರೂವರೆ ವರ್ಷದ ಬಾಲಕಿ ಬಲಿ.!

14/07/2025 6:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.